ಕೋರ್ಟ್‌, ಸಮನ್ಸ್‌ ಎಂದು ಬೆದರಿಸಿ 1 ಲಕ್ಷ ರೂ. ವಂಚನೆ

ಇದು ಸೈಬರ್‌ ಕಳ್ಳರ ಕೃತ್ಯ ಎಂಬುದು ಬೆಳಕಿಗೆ ಬಂದಿದೆ.

Team Udayavani, Aug 12, 2022, 3:45 PM IST

ಕೋರ್ಟ್‌, ಸಮನ್ಸ್‌ ಎಂದು ಬೆದರಿಸಿ 1 ಲಕ್ಷ ರೂ. ವಂಚನೆ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಖಾಸಗಿ ಕಂಪನಿ ಉದ್ಯೋಗಿಗೆ ಕರೆ ಮಾಡಿದ ಸೈಬರ್‌ ಕಳ್ಳರು 1 ಲಕ್ಷ ರೂ. ವಂಚಿಸಿದ್ದಾರೆ. ಕನ್ನಮಂಗಲದ ನಿವಾಸಿ ಸುಶಾಂತ್‌ ಚಕ್ರವರ್ತಿ (56) ವಂಚನೆಗೊಳಗಾದವರು.

ಆ.8ರಂದು ಖಾಸಗಿ ಕಂಪನಿ ಉದ್ಯೋಗಿ ಸುಶಾಂತ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ “ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸ್‌ ಅಧಿಕಾರಿ ಭರತ್‌’ ಎಂದು ಪರಿಚಯಿಸಿಕೊಂಡಿದ್ದ. ನಿಮ್ಮ ಮೇಲೆ ಸಮನ್ಸ್‌ ಜಾರಿಯಾಗಿದ್ದು, ಇದಕ್ಕಾಗಿ ಎಸ್‌.ಕೆ.ಚೌದರಿ ಎಂಬ ವಕೀಲರನ್ನು ಕೂಡಲೇ ಸಂಪರ್ಕಿಸುವಂತೆ ಸೂಚಿಸಿ, ಆತನ ಮೊಬೈಲ್‌ ನಂಬರ್‌ ಕೊಟ್ಟಿದ್ದ.

ಇತ್ತ ಸುಶಾಂತ್‌ ಆ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ, “ನೀವು ಈ ಹಿಂದೆ ಯೂರೋಪ್‌ಗೆ ಭೇಟಿ ನೀಡಿದಾಗ ಅಲ್ಲಿ ಸಿಮ್‌ ಬಳಸಿರುವ ಬಾಕಿ ಶುಲ್ಕ 72 ಸಾವಿರ ರೂ. ಪಾವತಿಸಲಿಲ್ಲ ಎಂದು ಮ್ಯಾಟ್ರಿಕ್ಸ್‌ ಟೆಲಿಕಾಂ ಸಂಸ್ಥೆಯವರು ನಿಮ್ಮ ವಿರುದ್ಧ ದೂರು ನೀಡಿದ್ದಾರೆ.

ಇದರ ಜತೆಗೆ 28 ಸಾವಿರ ರೂ. ಕೋರ್ಟ್‌ ಶುಲ್ಕ ಪಾವತಿಸಿದರೆ ನೀವು ನ್ಯಾಯಾಲಯಕ್ಕೆ ಹಾಜರಾಗುವ ಪ್ರಮೇಯವೇ ಬರುವುದಿಲ್ಲ’ ಎಂದು ಆತ ನಂಬಿಸಿದ್ದ. ಆತನ ಮಾತು ಕೇಳಿ ಒಂದು ಕ್ಷಣ ದಂಗಾದ ಸುಶಾಂತ್‌, ಅಪರಿಚಿತ ಕೊಟ್ಟ ಬ್ಯಾಂಕ್‌ ಖಾತೆಗೆ ಕೂಡಲೇ 1 ಲಕ್ಷ ರೂ. ಜಮೆ ಮಾಡಿದ್ದರು. ನಂತರ ಆತನಿಗೆ ಕರೆ ಮಾಡಿ ಹಣ ಪಾವತಿಸಿದ ವಿಚಾರ ತಿಳಿಸಿದ್ದರು.

ಇದಾದ ಬಳಿಕ ಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅನುಮಾನಗೊಂಡ ಸುಶಾಂತ್‌ ತಾವು ಈ ಹಿಂದೆ ಯೂರೋಪ್‌ಗೆ ಹೋಗಲು ಅವಕಾಶ ಮಾಡಿಕೊಟ್ಟ ಏಜೆನ್ಸಿಗೆ ಕರೆ ಮಾಡಿ ವಿಚಾರಿಸಿದಾಗ ಯಾವುದೇ ಶುಲ್ಕ ಬಾಕಿ ಇಲ್ಲ ಎಂದು ಹೇಳಿದ್ದರು. ಆ ವೇಳೆ ಇದು ಸೈಬರ್‌ ಕಳ್ಳರ ಕೃತ್ಯ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.