108 ಪ್ರಕರಣದ ಆರೋಪಿ ಬಂಧನ


Team Udayavani, Mar 30, 2023, 12:00 PM IST

tdy-7

ಬೆಂಗಳೂರು: ಬರೋಬ್ಬರಿ 108 ಪ್ರಕರಣಗಳಲ್ಲಿ ಭಾಗಿಯಾಗಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಶ್ವಾಕ್‌ ಅಹಮ್ಮದ್‌ ಬಂಧಿತ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈತ 2009-2010ರಲ್ಲಿ ಗ್ರ್ಯಾನಿಟಿ ಪ್ರಾಪರ್ಟಿಸ್‌ ಹೆಸರಿನ ಸಂಸ್ಥೆ ತೆರೆದು, ಹೊಸಕೋಟೆ ಬಳಿ ಕೃಷಿ ಜಮೀನುಗಳನ್ನು ಅಕ್ರಮವಾಗಿ ಕಂದಾಯ ನಿವೇಶನಗಳೆಂದು ಮೋಸದಿಂದ ಸಾರ್ವಜನಿಕರಿಗೆ ಮಾರಾಟ ಮಾಡಿದ್ದ. ಈ ಸಂಬಂಧ ರಾಮಮೂರ್ತಿ ನಗರ, ಇಂದಿರಾ ನಗರ ಮತ್ತು ಆಶೋಕ ನಗರ ಠಾಣೆಗಳಲ್ಲಿ ಒಟ್ಟು 108 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು. ಹೆಚ್ಚಿನ ತನಿಖೆ ನಡೆಸಿದ ಸಿಸಿಬಿ ಪೊಲೀಸರು, ಲ್ಯಾಂಡ್‌ ರೆವಿನ್ಯೂ ಆಕ್ಟ್ ಪ್ರಕಾರ ಆರೋಪಿಯನ್ನು ಬಂಧಿಸಿ, ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ನಂತರ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ, 2016 ರಿಂದ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಟಾಪ್ ನ್ಯೂಸ್

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-12

99 ಬಾರಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ ಸವಾರ ಕಡೆಗೂ ಸಿಕ್ಕಿಬಿದ್ದ!

tdy-11

Part time job Fraud: ಖಾಸಗಿ ಉದ್ಯೋಗಿಗೆ ಪಾರ್ಟ್‌ ಟೈಂ ಜಾಬ್‌ ನೆಪದಲ್ಲಿ 43 ಲಕ್ಷ ರೂ.ಟೋಪಿ

tdy-10

Rabies: ಎರಡು ವರ್ಷದಲಿ 66 ಜೀವಗಳು ರೇಬಿಸ್‌ಗೆ ಬಲಿ

ನೋಡಬನ್ನಿ ಕರುನಾಡಿನ ಪ್ರವಾಸಿತಾಣಗಳ ಸೊಗಸು: ಪೌರಾಣಿಕ ಹಿನ್ನೆಲೆಯ ಕಡಲ ಕಿನಾರೆ ಸೋಮೇಶ್ವರ

ನೋಡಬನ್ನಿ ಕರುನಾಡಿನ ಪ್ರವಾಸಿತಾಣಗಳ ಸೊಗಸು: ಪೌರಾಣಿಕ ಹಿನ್ನೆಲೆಯ ಕಡಲ ಕಿನಾರೆ ಸೋಮೇಶ್ವರ

TDY-8

Lokayukta: ಬೆಸ್ಕಾಂ ಕೆಲಸಕ್ಕೆ 1.5 ಲಕ್ಷ ಲಂಚ: ಎಇಇ ಲೋಕಾಯುಕ್ತ ಬಲೆಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.