ಬಿಜೆಪಿ-ಪಿಎಫ್ಐ ವೈಷಮ್ಯದಿಂದ 11 ಕೊಲೆ: ರಾಮಲಿಂಗಾರೆಡ್ಡಿ


Team Udayavani, Dec 15, 2017, 6:20 AM IST

RREDDY11BG2.jpg

ಬೆಂಗಳೂರು: ಪಿಎಫ್ಐ ಸಂಘಟನೆ ಹಾಗೂ ಬಿಜೆಪಿ ನಡುವಿನ ವೈಷಮ್ಯವೇ ಕೊಲೆಗಳಿಗೆ ಕಾರಣವಾಗುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ ಮತ್ತು ಬಿಜೆಪಿ ನಡುವಿನ ವೈಷಮ್ಯಕ್ಕೆ ಕೊಲೆಗಳು ಆಗುತ್ತಿವೆ. ಈ ರೀತಿಯ 11 ಪ್ರಕರಣಗಳು ನಡೆದಿವೆ. ಆದರೆ, ಬಿಜೆಪಿಯವರು 18ರಿಂದ 20 ಪ್ರಕರಣಗಳು ನಡೆದಿವೆ ಎಂದು ಹೇಳುತ್ತಾರೆ ಎಂದರು.

ಬಿಜೆಪಿಯವರು ಗೊಬೆಲ್ಸ್‌ ಸಿದ್ಧಾಂತವನ್ನು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮತ್ತೇನಾದರೂ ಹೆಣ ಬಿದ್ದರೆ, ಬಿಜೆಪಿಯವರು ಅದರ ಮೇಲೂ ರಾಜಕೀಯ ಮಾಡುತ್ತಾರೆ. ಪರೇಶ್‌ ಮೆಸ್ತ ಪ್ರಕರಣವನ್ನು ಸಿಬಿಐಗೆ ವಹಿಸಿದಿದ್ದರೆ, ಬಿಜೆಪಿಯವರು ಇದನ್ನು ಇನ್ನಷ್ಟು ದೊಡ್ಡದು ಮಾಡುತ್ತಿದ್ದಾರೆ. ನಾವು ಯಾರ ಪರವೂ ಇಲ್ಲ ಅನ್ನುವುದು ಪ್ರಕರಣ ಸಿಬಿಐಗೆ ವಹಿಸಿರುವುದರಿಂದ ಗೊತ್ತಾಗುತ್ತದೆ ಎಂದರು.

ಶೋಬಾಗೆ ದಿವ್ಯದೃಷ್ಟಿ: ಸಂಸದೆ ಶೋಭಾ ಕರಂದ್ಲಾಜೆಯವರಿಗೆ ವಿಶೇಷ ದಿವ್ಯದೃಷ್ಟಿಯಿದ್ದು, ಅದರಿಂದ ಅವರಿಗೆ ಡೆಡ್‌ ಬಾಡಿ ಯಾವ ಸ್ಥಿತಿಯಿಲ್ಲಿದೆ, ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ಇದ್ದಾರೊ ಅಥವಾ ನಾಪತ್ತೆಯಾಗಿದ್ದರೊ ಅನ್ನುವುದು ಗೊತ್ತಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಇದೇ ವೇಳೆ ಟಾಂಗ್‌ ನೀಡಿದರು.

ಹೊನ್ನಾವರದಲ್ಲಿ ಬಾಲಕಿಗೆ ಚಾಕು ಇರಿತ ಪ್ರಕರಣದ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾರಿ ಬಿದ್ದಿದ್ದಕ್ಕೆ ಆಕೆಗೆ ಪೆಟ್ಟು ಬಿದ್ದಿದೆ ಎಂದು ಸ್ವತಃ ಸ್ಥಳೀಯ ಶಾಸಕ ಮಾಂಕಳ ವೈದ್ಯ ಹೇಳಿದ್ದಾರೆ. ಈ ಬಗ್ಗೆ ಅವರೊಂದಿಗೆ ನಾನು ದೂರವಾಣಿಯಲ್ಲಿ ಮಾತನಾಡಿದ್ದೇನೆ. ಇಂದು ಸಾಮಾಜಿಕ ಜಾಲತಾಣಗಳು ವ್ಯಾಪಕವಾಗಿ ದುರ್ಬಳಕೆ ಆಗುತ್ತಿವೆ. ಇವುಗಳ ಮೂಲಕ ತಪ್ಪು ಮಾಹಿತಿ ನೀಡಿ ಸಾರ್ವಜನಿಕರಿಗೆ ದಾರಿ ತಪ್ಪಿಸುವಂತಹ ಕೆಲಸ ಆಗುತ್ತಿದೆ. ಸ್ವಯಂ ನಿಯಂತ್ರಣ ಹಾಕಿಕೊಳ್ಳದಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಬೇಕಾಗುತ್ತದೆ. ಇದಕ್ಕಾಗಿ ಸೈಬರ್‌ ಪೊಲೀಸರಿಗೆ ತರಬೇತಿ ನೀಡಲಾಗುವುದು ಎಂದರು.

“ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ “ನೆಕ್‌ ಟು ನೆಕ್‌ ಫೈಟ್‌’ ಇದೆ. ಸಮೀಕ್ಷೆಗಳ ಪ್ರಭಾವಕ್ಕೊಳಗಾಗಿರುವ ರಾಷ್ಟ್ರೀಯ ಮಾಧ್ಯಮಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳುತ್ತಿವೆ. ಆದರೆ, ಸಮೀಕ್ಷೆ ಅಂತಿಮವಲ್ಲ. ಸಮೀಕ್ಷೆಗಳು ಉಲ್ಟಾ ಆಗಲೂ ಬಹುದು. ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಏನೇ ಇರಲಿ ಎಲ್ಲದಕ್ಕೂ ಫ‌ಲಿತಾಂಶದ ದಿನ ಉತ್ತರ ಸಿಗಲಿದೆ’.
– ರಾಮಲಿಂಗಾರೆಡ್ಡಿ, ಗೃಹ ಸಚಿವ.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.