11 ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Dec 1, 2018, 6:15 AM IST
ಬೆಂಗಳೂರು:ಡಾ.ಶಾಲಿನಿ ರಜನೀಶ್, ಪೊನ್ನುರಾಜ್, ಡಾ.ಪಿ.ಸಿ.ಜಾಫರ್ ಸೇರಿ ಹನ್ನೊಂದು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಡಾ.ಶಾಲಿನಿ ರಜನೀಶ್- ಪ್ರಧಾನ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಉಸ್ತುವಾರಿ ಹಾಗೂ ಸಾಂಖೀÂಕ ಇಲಾಖೆ. ವಿ. ಮಂಜುಳ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿಪಿಎಆರ್. ಜಿ.ಕುಮಾರ್ ನಾಯಕ್- ಪ್ರಧಾನ ಕಾರ್ಯದರ್ಸಿ, ಸಮಾಜ ಕಲ್ಯಾಣ ಇಲಾಖೆ. ಎಸ್.ಆರ್.ಉಮಾಶಂಖರ್- ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ.
ವಿ.ಪೊನ್ನುರಾಜ್- ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ.ಶಿವಯೋಗಿ ಸಿ. ಕಳಸದ್- ವ್ಯವಸ್ಥಾಪಕ ನಿರ್ದೇಶಕ , ಕೆಎಸ್ಆರ್ಟಿಸಿ. (ಹೆಚ್ಚುವರಿ ಹೊಣೆಗಾರಿಕೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ).
ಡಾ.ಎನ್.ವಿ.ಪ್ರಸಾದ್- ವ್ಯವಸ್ಥಾಪಕ ನಿರ್ದೇಶಕ, ಬಿಎಂಟಿಸಿ. ಡಾ.ರಂದೀಪ್- ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ. ಎಚ್.ಎನ್.ಗೋಪಾಲಕೃಷ್ಣ – ವ್ಯವಸ್ಥಾಪಕ ನಿರ್ದೇಶಕ, ಚೆಸ್ಕಾಂ. ಪಿ.ವಸಂತಕುಮಾರ್- ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಡಾ.ಪಿ.ಸಿ.ಜಾಫರ್-ನಿರ್ದೇಶಕರು, ಪದಿಪೂರ್ವ ಶಿಕ್ಷಣ ಇಲಾಖೆಗೆ ವರ್ಗಾವಣೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್