ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು
Team Udayavani, Oct 19, 2021, 5:12 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಿರ್ಮಾಣದ ಹಂತದ ಕಟ್ಟಡ ಸಂಪ್ ಗೆ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹೆಚ್ ಬಿಆರ್ ಲೇಔಟ್ ನಡೆದಿದೆ.
ಚಂದ್ರ (14) ಮೃತ ಬಾಲಕ. ನಗರದಲ್ಲಿನ ಸತತ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡದ ಗ್ರೌಂಡ್ ಪ್ಲೋರ್ ನಲ್ಲಿದ್ದ ಸಂಪ್ ನಲ್ಲಿ ನೀರು ನಿಂತಿತ್ತು. ಕಟ್ಟಡದ ಮುಂದೆ ಆಟದ ಮೈದಾನದಲ್ಲಿ ಆಡುತ್ತಿದ್ದ ವೇಳೆ ಚೆಂಡು ಕಟ್ಟಡದ ಒಳಗೆ ಹೋಗಿತ್ತು. ಚೆಂಡು ತರಲು ಹೋಗಿದ್ದ ಇಬ್ಬರು ಮಕ್ಕಳಲ್ಲಿ ಆಯತಪ್ಪಿ ಚಂದ್ರ ಸಂಪ್ ನೊಳಗೆ ಬಿದ್ದಿದ್ದಾನೆ.
ಇನ್ನೊಂದು ಮಗುಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಂಬೇಡ್ಕರ್ ಆಸ್ಪತ್ರೆಗೆ ಮೃತ ದೇಹವನ್ನು ಸ್ಥಳಾಂತರಿಸಲಾಗಿದೆ. ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ