19 ಕೆಎಎಸ್ ಅಧಿಕಾರಿಗಳ ವರ್ಗ
Team Udayavani, Apr 1, 2017, 10:30 AM IST
ಬೆಂಗಳೂರು: ರಾಜ್ಯ ಸರ್ಕಾರ 19 ಜನ ಹಿರಿಯ ಮತ್ತು ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಎಸ್.ಹೊನ್ನಾಂಬ- ಸರ್ವ ಶಿಕ್ಷಣ ಅಭಿಯಾನ ನಿದೇರ್ಶಕರು(ಕಾರ್ಯಕ್ರಮ), ಕೆ.ಎಸ್.ಲತಾಧಿಕುಮಾರಿ-ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ, ಎಸ್.ರಂಗಪ್ಪ- ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಸಿ.ಎನ್.ಶ್ರೀಧರ್- ತುಂಗಾ ಮೇಲ್ದಂಡೆ ವಿಶೇಷ ಭೂ ಸ್ವಾಧೀನಾಧಿಕಾರಿ, ಆರತಿ ಆನಂದ-ವಿಶೇಷ ಭೂಸ್ವಾಧೀನಾಧಿಕಾರಿ ಎತ್ತಿನೊಳೆ ಯೋಜನೆ, ಭೀಮಾಶಂಕರ-ಹೆಚ್ಚುವರಿ ವಿಶೇಷ ಭೂಸ್ವಾಧೀನಾಧಿಕಾರಿ, ಕೃಷ್ಣಾ ಮೇಲ್ದಂಡೆಯೋಜನೆ, ವೈ.ಬಿ.ಶಾಂತರಾಜು- ಆಯುಕ್ತರ ಕೇಂದ್ರ ಸ್ಥಾನಿಕ ಸಹಾಯಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಪರಶುರಾಮ್ ಮಾದರ್- ಉಪ ವಿಭಾಗಾಧಿಕಾರಿ, ಸೇಡಂ ಉಪವಿಭಾಗ, ರೇಷ್ಮಾ ತೇಹ್ಸಿನ್- ಉಪ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ. ಎನ್.ರಾಚಪ್ಪ-ಉಪ ವಿಭಾಗಾಧಿಕಾರಿ, ಕಲಬುರಗಿ ಉಪವಿಭಾಗ, ಜಿ.ಸುರೇಶ್- ಹೆಚ್ಚುವರಿ ವಿಶೇಷ ಭೂ ಸ್ವಾಧೀನಾಧಿಕಾರಿ, ಕೃಷ್ಣಾ ಮೇಲ್ದಂಡೆ ಯೋಜನೆ, ನರಸಿಂಹಪ್ಪ- ಉಪ ಪ್ರಧಾನ ವ್ಯವಸ್ಥಾಪಕರು, ಗೃಹ ಮಂಡಳಿ. ಡಾ.ಶಂಕರಪ್ಪ ವಣಿಕ್ಯಾಳ-ಉಪ ವಿಭಾಗಾಧಿಕಾರಿ, ವಿಜಯಪುರ ಉಪ ವಿಭಾಗ.
ವಿ.ಪಾತರಾಜು-ಪ್ರಧಾನ ವ್ಯವಸ್ಥಾಪಕರು, ಮೈಸೂರು ಮಿನರಲ್ಸ್ ನಿಯಮಿತ, ಇಲಿಯಾಸ್ ಅಹಮದ್ ಇಸ್ಮಾದಿ- ವಿಶೇಷ ಭೂ ಸ್ವಾಧೀನಾಧಿಕಾರಿ, ಕೆಐಎಡಿಬಿ ಕಲಬುರಗಿ, ಡಾ. ಎಸ್.ಆಶಾ-ಮುಖ್ಯ ಆಡಳಿತಾಧಿಕಾರಿ, ಎನ್ಎಚ್ ಆರ್ಎಂ, ಬಿ.ಸಿ.ಶಿವಾನಂದ ಮೂರ್ತಿ- ವಿಶೇಷ ಭೂ ಸ್ವಾಧೀನಾಧಿಕಾರಿ, ಎನ್ಎಚ್ಎಐ ಚಿತ್ರದುರ್ಗ, ಡಾ. ಎನ್. ಆರ್.ಗೀತಾ-ವಿಶೇಷ ಭೂ ಸ್ವಾಧೀನಾಧಿಕಾರಿ, ಹೇಮಾವತಿ ಯೋಜನೆ. ಸೌಮ್ಯ ಎನ್.ಗೌಡ-ಆಡಳಿತಾಧಿಕಾರಿ, ನೆಪ್ರೊ ಯುರಾಲಜಿ ಸಂಸ್ಥೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು