ಕೋರ್ಟ್‌ನಲ್ಲಿ 2.27 ಕೋಟಿ ರೂ.ವಂಚನೆ


Team Udayavani, Mar 16, 2023, 10:43 AM IST

tdy-7

ಬೆಂಗಳೂರು: ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಿವಿಧ ಮಾದರಿಯಲ್ಲಿ ಸಂಗ್ರಹವಾಗಿದ್ದ 2.27 ಕೋಟಿ ರೂ. ವಂಚನೆ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಬೆಂಗಳೂರು ಗ್ರಾಮಾಂತರ ಚೀಫ್ ಜುಡಿಷಿ ಯಲ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ಅಡ್ಮಿನಿಷ್ಟ್ರೇಷನ್‌ ಶಿರಸ್ತೇ ದಾರ್‌ ಬಿ.ಆರ್‌.ಸುಮಂಗಲಾದೇವಿ ಅವರು ನೀಡಿದ ದೂರಿನ ಮೇರೆಗೆ ಕೋರ್ಟ್‌ನ ಅಕೌಂಟ್‌ ಶಿರಸ್ತೇದಾರ್‌ ನಾರಾಯಣ (58), ದ್ವಿತೀಯ ದರ್ಜೆ ಸಹಾಯಕ ಮಕ್ಸೂದ್‌ ಪಾಷಾ(43), ಗುಮಾಸ್ತ ಅವಿನಾಶ್‌ ಇಂಗಳಗಿ (25), ನಿಶಾಂತ್‌ ರಾಘವ ನಾಯ್ಕ (29), ಹೇಮಾ(24), ಪ್ರೋಸಸ್‌ ಸರ್ವರ್‌ ಶಕುಂತಲಾ (46), ಸಂಜೀವ್‌ ಕುಮಾರ್‌(37) ಎಂಬುವರ ವಿರುದ್ಧ ಹಲ ಸೂರು ಗೇಟ್‌ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ಆರೋಪಿಗಳ ಪೈಕಿ ಮಕ್ಸೂದ್‌ ಪಾಷಾನನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಕೋರ್ಟ್‌ನ ಲೆಕ್ಕ-ಪತ್ರಗಳನ್ನು ಇಂಡಿಯನ್‌ ಆಡಿಟ್‌ ಮತ್ತು ಅಕೌಂಟ್‌ ಡಿಪಾರ್ಟ್‌ಮೆಂಟ್‌ ಅಧಿಕಾರಿಗಳು 2019-20, 2020-21 ಮತ್ತು 2021-22ನೇ ವರ್ಷಗಳ ಅವಧಿಯ ಲೆಕ್ಕ ಪತ್ರಗಳ ಆಡಿಟ್‌ ಮಾಡಿದ್ದರು. ಈ ವೇಳೆ ಕೋರ್ಟ್‌ನ ದಂಡ ಹಣ, ಕ್ಯಾಶ್‌ ಸೆಕ್ಯೂರಿಟಿ ಹಣ, ಕೋರ್ಟ್‌ ಶುಲ್ಕ, ಪ್ರಕ್ರಿಯೆ ಶುಲ್ಕ, ಕಾಪಿ ಚಾರ್ಜ್‌ ಸೇರಿ ಹಣಕಾಸಿನ ವ್ಯವಹಾರಗಳನ್ನು ಪರಿಶೀಲಿಸಲಾಗಿದೆ.

ಈ ವೇಳೆ 2.27 ಕೋಟಿ ರೂ. ವ್ಯತ್ಯಾಸ ಕಂಡು ಬಂದಿದೆ ಎಂದು ದೂರಿನಲ್ಲಿ ಸುಮಂಗಲಾದೇವಿ ಆರೋಪಿಸಿದ್ದಾರೆ. ಹಣದ ದುರ್ಬಳಕೆ ಬಗ್ಗೆ ಪರಿಶೀಲಿಸಿದಾಗ ದಂಡ ಸೇರಿ ವಿವಿಧ ಶುಲ್ಕಗಳ ಮೂಲಕ ಸಂಗ್ರಹವಾದ ಹಣವನ್ನು ಕೋರ್ಟ್‌ಗೆ ಪಾವತಿಸದೆ, ಕೆಟಿಸಿ-25 ಚಲನ್‌ ಅನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ನಕಲಿ ಬ್ಯಾಂಕ್‌ ಸೀಲ್‌ ಮಾಡಿಕೊಂಡು, ಬ್ಯಾಂಕ್‌ ಅಧಿಕಾರಿಗಳ ಸಹಿಯನ್ನು ನಕಲಿ ಮಾಡಿ, ಬ್ಯಾಂಕ್‌ಗೆ ಕಟ್ಟಿರುವಂತೆ ರಶೀದಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ವಂಚಿಸಿರುವ ಏಳು ಮಂದಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುಮಂಗಲಾದೇವಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.