![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಇನ್ಫಿ 200 ಕೋಟಿ ರೂ. ಕೊಡುಗೆ
Team Udayavani, Jul 8, 2018, 2:44 PM IST
![metro-nildana.jpg](https://www.udayavani.com/wp-content/uploads/2018/07/8/metro-nildana.jpg)
ಬೆಂಗಳೂರು: ನಗರದ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೊ ನಿಲ್ದಾಣ ಹಾಗೂ ಹಳಿಗಳ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ 200 ಕೋಟಿ ರೂ. ದೇಣಿಗೆ ನೀಡಿದೆ.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಶನಿವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದು, ಈ ಕುರಿತು ಮೆಟ್ರೊ ನಿಗಮ ಹಾಗೂ ಇನ್ಫೋಸಿಸ್ ಫೌಂಡೇಶನ್ ಜತೆ ಜುಲೈ 19 ರಂದು ಅಧಿಕೃತವಾಗಿ ಒಪ್ಪಂದವಾಗಲಿದೆ.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇನ್ಫೋಸಿಸ್ ಪ್ರತಿಷ್ಠಾನದಿಂದ ಸಾರ್ವಜನಿಕರಿಗೆ ಅನುಕೂಲವಾಗುವ ಹಲವಾರು ಕಾರ್ಯ ಮಾಡಲಾಗಿದೆ. ಇದೀಗ ಮೆಟ್ರೊ ನಿಲ್ದಾಣ ಮತ್ತು ಹಳಿಗಳ ನಿರ್ಮಾಣಕ್ಕೆ 200 ಕೋಟಿ ರೂ. ದೇಣಿಗೆ ನೀಡಲು ತೀರ್ಮಾನಿಸಿದ್ದಾರೆ.
ಬೆಂಗಳೂರು ಕಿದ್ವಾಯಿ ಆಸ್ಪತ್ರೆಗೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ ನೀಡುವ ಮೂಲಕ ಸುಧಾ ಮೂರ್ತಿಯವರು ಕಾರ್ಪೊರೇಟ್ ಸಂಸ್ಥೆಗಳಿಗೆ ಸ್ಪೂರ್ತಿ ಮತ್ತು ಮಾರ್ಗದರ್ಶಕರಾಗಿದ್ದಾರೆ ಎಂದು ಶ್ಲಾ ಸಿದ್ದಾರೆ.
ಮೆಟ್ರೊ ನಿಲ್ದಾಣ ಮತ್ತು ಹಳಿಗಳ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ 30 ವರ್ಷಗಳವರೆಗೆ ಅದರ ನಿರ್ವಹಣೆಯನ್ನು ಇನ್ಫೋಸಿಸ್ ಪ್ರತಿಷ್ಠಾನದಿಂದ ಕೈಗೊಳ್ಳಲಾಗುವುದು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ತಿಳಿಸಿದರು.
ಆಡದೆ ಮಾಡುವವನು ರೂಢಿಯೊಳಗುತ್ತಮನು ಎಂಬ ಬಸವಣ್ಣನ ವಚನದಂತೆ ದುಡಿದ ಹಣವನ್ನು ಜನರಿಗಾಗಿ ವೆಚ್ಚ ಮಾಡುವುದರಲ್ಲಿನ ಸಂತೋಷ ಬೇರೆ ಯಾವುದರಲ್ಲಿಯೂ ಇಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.