ತನಿಷ್ಕ್ನಲ್ಲಿ 21ನೇ ವಾರ್ಷಿಕೋತ್ಸವ ಆಚರಣೆ


Team Udayavani, Mar 17, 2019, 6:36 AM IST

tanishq1.jpg

ಬೆಂಗಳೂರು: ದೇಶದ ವಿಶ್ವಾಸಾರ್ಹ ಟಾಟಾ ಸಮೂಹದ ಜ್ಯುವೆಲರಿ ಬ್ರ್ಯಾಂಡ್‌ ತನಿಷ್ಕ್ ತನ್ನ 21ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣಗಳ ಮೇಕಿಂಗ್‌ ಚಾರ್ಜ್‌ ಹಾಗೂ ವಜ್ರಾಭರಣಗಳ ಮೌಲ್ಯದ ಮೇಲೆ ಶೇ.25ರವರೆಗೆ ರಿಯಾಯಿತಿ ಸೇರಿದಂತೆ ಇತರೆ ಕೊಡುಗೆಗಳನ್ನು ಹಮ್ಮಿಕೊಂಡಿದೆ.

ಈ ಕುರಿತು ಟೈಟನ್‌ ಕಂಪನಿ ಲಿ., ಜ್ಯುವೆಲರಿ ವಿಭಾಗದ ಸಹ ಉಪಾಧ್ಯಕ್ಷರಾದ ದೀಪಿಕಾ ಸಭರವಾಲ್‌ ತಿವಾರಿ ಮಾತನಾಡಿ, ದೇಶದ 174 ನಗರಗಳಲ್ಲಿರುವ 282 ತನಿಷ್ಕ್ ಮಳಿಗೆಗಳಲ್ಲಿ ಮಾ.14ರಿಂದ ಆರಂಭವಾಗಿರುವ ವಾರ್ಷಿಕೋತ್ಸವ ಸಂಭ್ರಮ, ಮಾ.18ರವರೆಗೆ ನಡೆಯಲಿದೆ.

ಈ ದಿನಗಳಲ್ಲಿ ಗ್ರಾಹಕರು ಮೇಕಿಂಗ್‌ ಚಾರ್ಜ್‌, ಡೈಮಂಡ್‌ ಜ್ಯುವೆಲರಿ ಮೇಲೆ ರಿಯಾಯಿತಿ ಸೇರಿದಂತೆ ಹಳೆಯ ಆಭರಣಗಳ ಮೇಲೆ ಶೇ.100ರಷ್ಟು ವಿನಿಮಯ ಮೌಲ್ಯ ಅಥವಾ ಪ್ರತಿ ಖರೀದಿಯೊಂದಿಗೆ ಉಚಿತ ಚಿನ್ನದ ನಾಣ್ಯದ ಆಕರ್ಷಕ ಕೊಡುಗೆಯನ್ನು ಪಡೆಯಲಿದ್ದಾರೆ. ಎರಡು ದಶಕದ ಹಿಂದೆ, ನಿಯಮಗಳಲ್ಲಿ ಪಾರದರ್ಶಕತೆ ಕೊರತೆ ಇದ್ದಾಗಲೂ ತನಿಷ್ಕ್ ಅಸಂಘಟಿತವಾಗಿದ್ದ ಆಭರಣ ಕ್ಷೇತ್ರದಲ್ಲಿ ತನಿಷ್ಕ್ ಒಂದು ಬ್ರ್ಯಾಂಡ್‌ ಆಗಿ ಉನ್ನತ ಬದಲಾವಣೆಗಳನ್ನು ಜಾರಿಗೊಳಿಸಿತ್ತು.

ಇಂದು ಈ 21ನೇ ವಾರ್ಷಿಕೋತ್ಸವವನ್ನು ಗ್ರಾಹಕರು ಕೂಡ ಸಂಭ್ರಮದಿಂದ ಆಚರಿಸಬೇಕು ಎಂದು ಬಯಕೆಯಿಂದ ಅತ್ಯುತ್ತಮ ವಿನ್ಯಾಸದ ಆಭರಣಗಳ ಸಂಗ್ರಹ ತನಿಷ್ಕ್ ಒದಗಿಸಲಿದೆ.  ಪ್ರಿನ್ಸ್‌, ಉತ್ಸವ, ಗುಲ್‌ನಾಜ್‌, ಲಾವಣ್ಯಂ ಇದರಲ್ಲಿ ಸೇರಿದೆ. ಚಿನ್ನದ ಶುದ್ಧತೆ, ಗುಣಮಟ್ಟದ ಭರವಸೆ, ಆಕರ್ಷಕ ವಿನ್ಯಾಸ ನೀಡುವಲ್ಲಿ ತನಿಷ್ಕ್ ಬದ್ಧವಾಗಿದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.