25ಲಕ್ಷ ರೂ.ವಂಚಿಸಿದ ಕಾರ್ಯಕರ್ತ: ದೂರು


Team Udayavani, Sep 12, 2018, 12:28 PM IST

25laksha.jpg

ಬೆಂಗಳೂರು: ನಿವೇಶನ ಕೊಡಿಸುವುದಾಗಿ ಸ್ನೇಹಿತನ ಪೋಷಕರಿಂದ 25 ಲಕ್ಷ ರೂ. ಪಡೆದು ವಂಚಿಸಿದ್ದ ಕನ್ನಡ ಪರ ಸಂಘಟನೆ ಕಾರ್ಯಕರ್ತನ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ರಸ್ತೆಯ ಬಿಸಿಟಿ ಕ್ವಾಟರ್ಸ್‌ ನಿವಾಸಿ ಶಶಿಕುಮಾರ್‌ (21) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂಘಟನೆಯೊಂದರ ಕಾರ್ಯದರ್ಶಿಯಾಗಿದ್ದಾನೆ. ಆರೋಪಿ ತನ್ನ ಸ್ನೇಹಿತನ ಪೋಷಕರಾದ ಚಾಮರಾಜಪೇಟೆಯ ಆರ್‌.ಸಿ ಅಗ್ರಹಾರ ನಿವಾಸಿ ರಮೇಶ್‌ ದಂಪತಿಗೆ 25 ಲಕ್ಷ ರೂ. ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದರು.

2012ರಿಂದಲೇ ರಮೇಶ್‌ ಪುತ್ರನ ಜತೆ ಓಡಾಡುತ್ತಿದ್ದ ಆರೋಪಿ ಆಗಾಗ್ಗೆ ಅವರ ಮನೆಗೆ ಬರುತ್ತಿದ್ದ. ಈ ಮಧ್ಯೆ 2016ರಲ್ಲಿ ರಮೇಶ್‌ ದಂಪತಿ ನಗರದಲ್ಲಿ ನಿವೇಶನ ಖರೀದಿಸಬೇಕೆಂದು ನಿರ್ಧರಿಸಿದ್ದರು. ಈ ವಿಚಾರವನ್ನು ಶಶಿಕುಮಾರ್‌ ಬಳಿಯೂ ಹೇಳಿಕೊಂಡಿದ್ದರು. ಆಗ ಆರೋಪಿ ತಾನು ಕನ್ನಡ ಪರ ಸಂಘಟನೆಯೊಂದರ ಸದಸ್ಯನಾಗಿದ್ದು, ನಗರದ ಯಾವ ಭಾಗದಲ್ಲಿ ನಿವೇಶನಗಳು ಮಾರಾಟಕ್ಕಿವೆ ಎಂಬುದು ತಿಳಿಯುತ್ತದೆ.

ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿದ್ದ. ತಾವರೆಕೆರೆ ಮತ್ತು ಗಿರಿನಗರ ಭಾಗದಲ್ಲಿ ನಿವೇಶನ ಕೊಡಿಸುತ್ತೇನೆ ಎಂದು ಕಳೆದ ಎರಡು ವರ್ಷಗಳಿಂದ ಹಂತ-ಹಂತವಾಗಿ 25 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ. ಇದೀಗ ಹಣ ಹಿಂದಿರುಗಿಸದೆ, ನಿವೇಶನವನ್ನು ಕೊಡಿಸದೆ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಿ ರಮೇಶ್‌ ಅವರ ಪತ್ನಿ ನಾಗಲಕ್ಷಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪಶ್ಚಿಮ ವಲಯ ಡಿಸಿಪಿ ರವಿ ಡಿ. ಚೆನ್ನಣ್ಣನವರ್‌, ಶಶಿಕುಮಾರ್‌ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.