255 ಗ್ರಾ.ಪಂಗಳ 604 ಸ್ಥಾನಗಳಿಗೆ ಚುನಾವಣೆ​​​​​​​


Team Udayavani, May 25, 2018, 6:30 AM IST

voting.jpg

ಬೆಂಗಳೂರು: ಹೊಸದಾಗಿ ರಚನೆಯಾದ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದ್ದ ಹಾಗೂ ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ 255 ಗ್ರಾಮ ಪಂಚಾಯಿತಿಗಳ 604 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಅದರಂತೆ ಜೂನ್‌ 14ರಂದು ಮತದಾನ ನಡೆಯಲಿದ್ದು, ಆಯೋಗವು ಮೇ 30ರಂದು ಅಧಿಕೃತ ಅಧಿಸೂಚನೆ ಹೊರಡಿಸಲಿದೆ.

ನಾಮಪತ್ರ ಸಲ್ಲಿಸಲು ಜೂ.2 ಕೊನೇ ದಿನ. ಜೂ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆಯಲು ಜೂ.6 ಕೊನೇ ದಿನವಾಗಿದೆ. ಸಂಬಂಧಪಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಮೇ 30ರಿಂದ ಜೂ.17ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಜೂ.17ರಂದು ಫ‌ಲಿತಾಂಶ ಹೊರಬೀಳಲಿದೆ. ತೆರವಾಗಿದ್ದ ಸ್ಥಾನಗಳು: ವಿವಿಧ ಕಾರಣಗಳಿಂದ ತೆರವಾಗಿರುವ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ತಲಾ 1, ರಾಮನಗರ ಜಿಲ್ಲೆಯ 6, ಚಿಕ್ಕಬಳ್ಳಾಪುರದ 4,ಕೋಲಾರದ 2,ತುಮಕೂರಿನ 16, ಚಿತ್ರದುರ್ಗದ 6, ದಾವಣಗೆರೆಯ 25,ಶಿವಮೊಗ್ಗದ 8, ಮೈಸೂರಿನ 14, ಚಾಮರಾಜನಗರದ 5, ಹಾಸನದ 14, ಮಂಡ್ಯ 8, ಕೊಡಗು 5, ಚಿಕ್ಕಮಗಳೂರು 18, ದಕ್ಷಿಣ ಕನ್ನಡ 7, ಉಡುಪಿ 4, ಬೆಳಗಾವಿ 35, ಬಾಗಲಕೋಟೆ 17, ಧಾರವಾಡ 20,ವಿಜಯಪುರ 11, ಗದಗ 8, ಹಾವೇರಿ 6, ಉತ್ತರ ಕನ್ನಡ 5,ಕಲಬುರಗಿ 13, ಬೀದರ್‌ನ 27, ಬಳ್ಳಾರಿಯ 24, ರಾಯಚೂರು 8, ಕೊಪ್ಪಳ 10 ಮತ್ತು ಯಾದಗಿರಿ ಜಿಲ್ಲೆಯ 4 ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನೋಟಾ ಇಲ್ಲ: ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದ್ದ ಕಲಬುರಗಿ ಜಿಲ್ಲೆಯ 15, ವಿಜಯಪುರ ಜಿಲ್ಲೆಯ 2 ಹಾಗೂ
ಹೊಸದಾಗಿ ರಚನೆಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಪಂಗೂ ಜೂ.14ರಂದೇ ಮತದಾನ ನಡೆಯಲಿದೆ. ಬೀದರ್‌ ಜಿಲ್ಲೆಯ 27 ಹಾಗೂ ಕಲಬುರಗಿ ಜಿಲ್ಲೆಯ 15 ಗ್ರಾಪಂ ಸದಸ್ಯ ಸ್ಥಾನಗಳ ಚುನಾವಣೆಗೆ ಇವಿಎಂ ಬಳಕೆಯಾಗಲಿದ್ದು, ಉಳಿದ ಕಡೆ ಪೇಪರ್‌ ಬ್ಯಾಲೆಟ್‌ ಮೂಲಕ ಮತದಾನ ನಡೆಯಲಿದೆ.
ಗ್ರಾಪಂ ಚುನಾವಣೆಯಲ್ಲಿ “ನೋಟಾ’ಆಯ್ಕೆ ಇರುವುದಿಲ್ಲ ಎಂದು ಆಯೋಗ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಲ್ಲಿ ಜೂನ್‌ 17ರಂದು ಮತದಾನ ಇದೇ ವೇಳೆ ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಲ್ಲಿ ಜೂ.17ರಂದು ಮತದಾನ ನಡೆಯಲಿದೆ. ಬಿಬಿಎಂಪಿಯ
ಬಿನ್ನಿಪೇಟೆ ವಾರ್ಡ್‌ ಸೇರಿ ದೊಡ್ಡಬಳ್ಳಾಪುರ, ಶ್ರೀನಿವಾಸಪುರ, ಕೆಜಿಎಫ್, ಸಾಗರ,ಬೀದರ್‌ ನಗರಸಭೆ, ಕುಣಿಗಲ್‌ ಪುರಸಭೆ, ಬೋರಗಾಂವ ಮತ್ತು ಮನಗೋಳಿ ಪಟ್ಟಣ ಪಂಚಾಯಿತಿಯ ತಲಾ ಒಂದು ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ನಾಮಪತ್ರ ಸಲ್ಲಿಸಲು ಜೂ.6 ಕೊನೇ ದಿನ. ಜೂ.7ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂ.9 ನಾಮಪತ್ರ ವಾಪಸ್‌ ಪಡೆಯಲು ಕೊನೇ ದಿನವಾಗಿದೆ. ಜೂ.19ರಂದು ಫ‌ಲಿತಾಂಶ ಹೊರಬೀಳಲಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.