ಬೆಂಗಳೂರು:1 ಕೆಜಿ ಚಿನ್ನ ಸಹಿತ 3 ಖತರ್ನಾಕ್ ಕಳ್ಳರು ಅರೆಸ್ಟ್
Team Udayavani, May 14, 2019, 3:08 PM IST
ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸರು ಮೂವರು ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರ ಬಳಿಕ ಸುಮಾರು 1 ಕೆಜಿ 119 ಗ್ರಾಂ ಕಳವುಗೈಯಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಗೋಪಿ, ರಾಜಾ ಅಲಿಯಾಸ್ ಜಪಾನ್ ರಾಜಾ ಮತ್ತು ಡೇವಿಡ್ ಎನ್ನುವವರಾಗಿದ್ದಾರೆ.
ಬಂಧಿತರು ಹಲವು ಕಡೆಗಳನ್ನು ಮನೆ ಬಾಗಿಲುಗಳನ್ನು ಮುರಿದು ಚಿನ್ನಾಭರಣಗಳನ್ನು ಕಳವುಗೈದಿದ್ದರು.
ವಶಪಡಿಸಿಕೊಳ್ಳಲಾದ 35 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನುಮಾಲೀಕ ರುಗಳಿಗೆ ಹಿಂತಿರುಗಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ.
ಬಂಧಿತ ರಾಜಾನಿಗೆ ಇಬ್ಬರು ಪತ್ನಿಯರಿದ್ದು ಇವರನ್ನೂ ಚಿನ್ನಾಭಾರಣ ಮಾರಾಟ ಮಾಡಲು ಬಳಸಿಕೊಳ್ಳುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?