ಮತ್ತೊಂದು ರಾಜಾಕಾಲುವೆ ದುರಂತ; 3ವರ್ಷದ ಮಗು ಬಲಿ
Team Udayavani, Jan 9, 2018, 12:27 PM IST
ಬೆಂಗಳೂರು: ಆಟವಾಡುತ್ತಿದ್ದ 3ವರ್ಷದ ಮಗು ಕಾಲುಜಾರಿ ಬಿದ್ದು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ಮಂಗಳವಾರ ದೊಡ್ಡಬೊಮ್ಮಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿಯಿಂದ ಗಾರೆ ಕೆಲಸ ಮಾಡಲು ಬಂದಿದ್ದ ದಂಪತಿ ರಾಜಾಕಾಲುವೆ ಬಳಿ ಟೆಂಟ್ ಹಾಕಿ ವಾಸ್ತವ್ಯ ಹೂಡಿದ್ದರು. 3 ವರ್ಷದ ಮಗು ತನುಶ್ರೀ ಆಟವಾಡುತ್ತಿದ್ದಾಗ ಕಾಲುಜಾರಿ ರಾಜಾಕಾಲುವೆಗೆ ಬಿದ್ದು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಮಳೆಗಾಲ ಹಾಗೂ ಇತರ ಸಂದರ್ಭದಲ್ಲಿಯೂ ರಾಜಾಕಾಲುವೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಬಿಬಿಎಂಪಿ ಸಮರ್ಪಕವಾಗಿ ತಂತಿಬೇಲಿ ಅಥವಾ ತಡೆಗೋಡೆ ನಿರ್ಮಿಸದಿರುವುದೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ