ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ

ಬೆಂಗಳೂರು ಟೆಕ್‌ ಸಮ್ಮಿಟ್‌-2020ಯಲ್ಲಿ ಡಾ.ಅಶ್ವತ್ಥನಾರಾಯಣ ಘೋಷಣೆ

Team Udayavani, Nov 19, 2020, 12:01 PM IST

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್‌ ಸಮ್ಮಿಟ್‌ -2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು.

ಇದನ್ನೂ ಓದಿ:ಬೆಂಗಳೂರು ಟೆಕ್ ಸಮಿಟ್-2020 ಗೆ ಸಿಎಂ ಯಡಿಯೂರಪ್ಪ ಚಾಲನೆ

ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್‌ ಡಿಜಿಟಲ್‌ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಹೇಳಿದರು.

ಡಿಜಿಟಲ್‌ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್‌ ಎಕಾನಮಿ ಮಿಷನ್‌ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್‌ ಉದ್ದೇಶವಾಗಿದೆ. ಡಿಜಿಟಲ್‌ ಎಕಾನಮಿ ಮಿಷನ್‌ ಮೂಲಕ ಇನ್‌ವೆಸ್ಟ್‌ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್‌ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.