4.18 ಲಕ್ಷ ಬೋಗಸ್ ಪಿಂಚಣಿ ಪ್ರಕರಣ ಪತ್ತೆ
Team Udayavani, Feb 2, 2021, 3:59 PM IST
ವಿಧಾನಸಭೆ: ಪಿಂಚಣಿ ವ್ಯವಸ್ಥೆ ಸರಿದಾರಿಗೆ ತರುವ ಸಲುವಾಗಿಯೇ ಆಧಾರ್ ಲಿಂಕ್ ಮಾಡಲು ತೀರ್ಮಾನಿಸಿದ್ದು, 4.18 ಲಕ್ಷ ಬೋಗಸ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸರ್ಕಾರಕ್ಕೆ 504 ಕೋಟಿ ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜೇಶ್ ನಾಯಕ್ ಪ್ರಶ್ನೆಗೆ ಉತ್ತರಿಸಿ, ಎಷ್ಟೋ ಕಡೆ ಮೃತಪಟ್ಟವರಿಗೂ ಪಿಂಚಣಿ ಹೋಗುತ್ತಿತ್ತು. ಒಬ್ಬರೇ ಮೂರು ಕಡೆ ಪಿಂಚಣಿ ಪಡೆಯುತ್ತಿದ್ದ ಪ್ರಕರಣಗಳು ಪತ್ತೆಯಾಗಿವೆ ಇದಕ್ಕೆಲ್ಲ ಇತಿಶ್ರೀ ಹಾಡುವ ಸಲುವಾಗಿ ಆಧಾರ್ ಲಿಂಕ್ ಮಾಡಿ ಮನೆ ಬಾಗಿಲಿಗೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಕಲ್ಲು ಕ್ವಾರಿಗೆ ನಾಡಕಚೇರಿ ಸಿಬ್ದಂದಿ ಭೇಟಿ
ಪಿಂಚಣಿ ಪಡೆಯಲು ಅರ್ಹತೆ ಹೊಂದಿರುವವರು ಸಾಕಷ್ಟು ಇದ್ದು ಅವರನ್ನು ಗುರುತಿಸಿ ಪಿಂಚಣಿ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ಕಾರಣ ಪಿಂಚಣಿ ಪಾವತಿ ವ್ಯತ್ಯಯವಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ಗಳೊಂದಿಗೆ ಸಮನ್ವಯತೆ ಸಾಧಿಸಿ ಬದಲಾವಣೆಯಾದ ಖಾತೆ ಮಾಹಿತಿ ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಿ ಪಿಂಚಣಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ