ಆ. 15ಕ್ಕೆ ಬಡವರಿಗೆ 5000 ಮನೆ ವಿತರಣೆ
Team Udayavani, May 26, 2021, 12:44 PM IST
ಬೆಂಗಳೂರು: ಪ್ರಧಾನಿಯವರ “ಎಲ್ಲರಿಗೂಸೂರು’ ಆಶಯದಂತೆ ನಗರ ಜಿಲ್ಲೆ ಯಲ್ಲಿ ಒಂದುಲಕ್ಷ ಬಹುಮಹಡಿ ವಸತಿ ಯೋಜನೆಯಡಿ ನಾನಾಹಂತದಲ್ಲಿ ನಿರ್ಮಾಣ ಕಾರ್ಯ ನಡೆದಿದ್ದು, ಆ.15ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು5000 ಮನೆಗಳನ್ನು ಬಡವರಿಗೆ ವಿತರಿಸಲಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಲಭ್ಯವಿರುವ 445 ಎಕರೆ ಸರ್ಕಾರಿ ಭೂಮಿಯನ್ನು ಪ್ರಧಾನಮಂತ್ರಿ ವಸತಿ ಯೋಜನೆಗಾಗಿ ರಾಜೀವ್ಗಾಂಧಿವಸತಿ ನಿಗಮಕ್ಕೆ ಹಸ್ತಾಂತರಿಸುವ ಸಂಬಂಧವಿಕಾಸಸೌಧದಲ್ಲಿ ಮಂಗಳವಾರ ಕಂದಾಯಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.ರಾಜೀವ್ಗಾಂಧಿ ವಸತಿ ನಿಗಮದ ವತಿಯಿಂದಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ “ಒಂದುಲಕ್ಷ ಬಹುಮಹಡಿ ವಸತಿ ಯೋಜನೆ’ಯನ್ನು ಕಾರ್ಯಗತಗೊಳಿಸಲಾಗುತ್ತಿದೆ.
316 ಎಕರೆಯಲ್ಲಿ46,000ಮನೆಗಳನಿರ್ಮಾಣ ಕಾರ್ಯನಡೆದಿದ್ದುಕಾಮಗಾರಿ ನಾನಾ ಹಂತದಲ್ಲಿದೆ. ಆ. 15ರಂದುಸಿಎಂ 5000 ಮನೆಗಳನ್ನು ಬಡವರಿಗೆ ವಿತರಿಸಲಿದ್ದಾರೆ. ಪ್ರತಿ ಮನೆಗೆ ನಿಗದಿಪಡಿಸಿದ್ದ 7 ಲಕ್ಷ ರೂ.ದರವನ್ನು5ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ.ಅಧಿಕಾರಿಗಳು ವಿಳಂಬ ಮಾಡಿದರೆ, ಕರ್ತವ್ಯನಿರ್ಲಕ್ಷ್ಯ ತೋರಿದರೆ ಕಠಿಣ ಶಿಸ್ತು ಕ್ರಮಕೆ Rಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೊಳಚೆ ಅಭಿವೃದ್ಧಿಮಂಡಳಿಮೂಲಕ 1.80 ಲಕ್ಷ ಮನೆ ನಿರ್ಮಾಣ ಕಾರ್ಯಆರಂಭವಾಗಿದ್ದು, ಕಾಮಗಾರಿ ನಾನಾ ಹಂತಗಳಲ್ಲಿಪ್ರಗತಿಯಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್