ಐಎಂಎ ಜ್ಯುವೆಲ್ಸ್‌ನಿಂದ 5,000 ಕೆ.ಜಿ ಚಿನ್ನ ಮಾರಾಟ


Team Udayavani, Nov 16, 2018, 11:38 AM IST

ima-jewels.jpg

ಬೆಂಗಳೂರು: ಆಭರಣ ಮಾರಾಟ ವಲಯದ ಐಎಂಎ ಜ್ಯುವೆಲ್ಸ್‌  ಕಂಪೆನಿಯು ಚಿನ್ನ, ವಜ್ರ ಮತ್ತು ಬೆಳ್ಳಿಯ ಆಭರಣಗಳ ಮಾರಾಟ ಕ್ಷೇತ್ರಕ್ಕೆ ಬಂದು ಎರಡು ವರ್ಷಗಳು ಪೂರೈಸಿದೆ. ಈ ಕಾಲಾವಧಿಯಲ್ಲಿ 5,000 ಕೆ.ಜಿ. ಚಿನ್ನದ ಆಭರಣಗಳನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿದೆ.

ನಗರದ ಲೇಡಿ ಕರ್ಜನ್‌ ರಸ್ತೆ ಮತ್ತು ಜಯನಗರದ ಆಭರಣ ಮಾರಾಟ ಮಳಿಗೆಗಳು ಈ ವಹಿವಾಟಿಗೆ ಗಣನೀಯವಾದ ಕೊಡುಗೆ ನೀಡಿವೆ. ಈ ವಹಿವಾಟಿನ ವೇಳೆ ಸುಮಾರು 50 ಕೋಟಿ ರೂ.ನಷ್ಟು ಸರ್ಕಾರದ ಬೊಕ್ಕಸಕ್ಕೆ ಜಿಎಸ್‌ಟಿ ಹಾಗೂ ವಿವಿಧ ರೂಪದ ತೆರಿಗೆ ಪಾವತಿಸಿದ್ದೇವೆ ಎಂದು ಐಎಂಎ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮೊಹಮ್ಮದ್‌ ಮನ್ಸೂರ್‌ ಖಾನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೇಡಿ ಕರ್ಜನ್‌ ರಸ್ತೆಯ ಎರಡು ಅಂತಸ್ತಿನ 12 ಸಾವಿರ ಚ.ಅಡಿ ವಿಸ್ತೀರ್ಣದ ಐಎಂಎ ಜ್ಯುವೆಲರಿ ಬೊಟಿಕ್‌ನಲ್ಲಿ 1200 ಕೆ.ಜಿ.ಗೂ ಅಧಿಕ ಚಿನ್ನದ ಆಭರಣಗಳನ್ನು ಹಾಗೂ ಜಯನಗರದ 18 ಸಾವಿರ ಚ.ಅಡಿ. ಯಲ್ಲಿರುವ ಮೂರು ಅಂತಸ್ತಿನ ಬೃಹತ್‌ ಮಳಿಗೆಯಲ್ಲಿ 1500 ಕೆ.ಜಿ.ಗೂ ಅಧಿಕ ಒಡವೆಗಳನ್ನು ಪ್ರದರ್ಶನ ಮಾರಾಟಕ್ಕಿಡಲಾಗಿದೆ. ನಮ್ಮಲ್ಲಿ ಕುಂದನ್‌, ಮೀನಾಕರಿ, ರಾಜ್‌ಕೋಟ್‌, ಕೊಲ್ಕತಾ ಶೈಲಿಯ ಆಭರಣಗಳು ಮಾರಾಟಕ್ಕಿದ್ದು, ಎಲ್ಲವೂ 916 ಬಿಐಎಸ್‌ ಹಾಲ್‌ಮಾರ್ಕ್‌ ಚಿನ್ನದ ಆಭರಣಗಳಾಗಿವೆ.

ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಸ್ಟೋನ್‌ ಮತ್ತು ವೇಸ್ಟೆಜ್‌ ಮೇಲೆ ಯಾವುದೇ ಶುಲ್ಕ ವಿಧಿಸುತ್ತಿಲ್ಲ ವಾದರೂ ಸಾಮಾನ್ಯ ದಿನಗಳಲ್ಲಿ ಆಕರ್ಷಕ ಮೇಕಿಂಗ್‌ ಚಾರ್ಜಸ್‌ ಅನ್ನು ಮಾತ್ರ ಘೋಷಿಸುತ್ತೇವೆ. ಈ ಕೊಡುಗೆ ಕೇವಲ ಬೆಂಗಳೂರಿನ ಶೋರೂಮ್‌ಗಳಲ್ಲಿ ಮಾತ್ರವಲ್ಲ ದೇಶಾದ್ಯಂತ ಎಲ್ಲ ಐಎಂಎ ಮಳಿಗೆಗಳಲ್ಲೂ ಲಭ್ಯ ಎಂದು ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.