ರಾಜ್ಯದಲ್ಲಿ ತಗ್ಗಿದ ಮಹಾಮಾರಿ| ಇಂದು 559 ಹೊಸ ಪ್ರಕರಣ ಪತ್ತೆ
Team Udayavani, Sep 14, 2021, 6:17 PM IST
ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ (ಸೋಮವಾರ) ಇಂದು (ಮಂಗಳವಾರ) ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 559 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದೆ ಹಾಗೂ 12 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಸೆ.14) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 15754 ಸಕ್ರಿಯ ಪ್ರಕರಣಗಳಿವೆ ಹಾಗೂ ಪಾಸಿಟಿವಿಟಿ ದರ 0.52% ಹಾಗೂ ಡೆತ್ ರೇಟ್ 2.14 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-11, ಬೆಂಗಳೂರು ಗ್ರಾಮಾಂತರ-8, ಬೆಂಗಳೂರು ನಗರ-231, ಬೀದರ್-1, ಚಾಮರಾಜನಗರ-3, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-8, ಚಿತ್ರದುರ್ಗ-2, ದಕ್ಷಿಣ ಕನ್ನಡ-87, ದಾವಣಗೆರೆ-9, ಧಾರವಾಡ-1, ಗದಗ-0, ಹಾಸನ-10, ಹಾವೇರಿ-1, ಕಲಬುರಗಿ-3, ಕೊಡಗು-23, ಕೋಲಾರ-9, ಕೊಪ್ಪಳ-1, ಮಂಡ್ಯ-10, ಮೈಸೂರು-28, ರಾಯಚೂರು-1, ರಾಮನಗರ-0, ಶಿವಮೊಗ್ಗ-8, ತುಮಕೂರು-24, ಉಡುಪಿ-57, ಉತ್ತರ ಕನ್ನಡ-18, ವಿಜಯಪುರ-1, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?