60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

ಜೆಡಿಎಸ್‌ ಮುಖಂಡ ರಮೇಶ್‌ಬಾಬು ಕಾಂಗ್ರೆಸ್‌ಗೆ ಸೇರ್ಪಡೆ

Team Udayavani, Sep 20, 2020, 12:51 PM IST

60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

ಬೆಂಗಳೂರು: ಕಾಂಗ್ರೆಸ್‌ ಬಿಟ್ಟು ಹೋಗಿರುವ 60 ಹಿರಿಯ ನಾಯಕರು ಮರಳಿ ಪಕ್ಷಕ್ಕೆ ಬರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜೆಡಿಎಸ್‌ ಮುಖಂಡ ರಮೇಶ್‌ ಬಾಬು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಂಡು ಮಾತನಾಡಿದ ಅವರು, ಪಕ್ಷಕ್ಕೆ ಮರಳಿಬರಲುಮುಂದಾಗಿರುವವರನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಸಮಿತಿ ರಚನೆ ಮಾಡಿದ್ದು ಎಲ್ಲ ರೀತಿಯಲ್ಲೂ ಪರಿಶೀಲಿಸಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಮೇಶ್‌ ಬಾಬು ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು. ಸದ್ಯದಲ್ಲೇ ವಿಧಾನಪರಿಷತ್‌ ಚುನಾವಣೆ ಬರುವುದರಿಂದ ರಮೇಶ್‌ ಬಾಬು ಕಾಂಗ್ರೆಸ್‌ ಸೇರ್ಪಡೆಗೆ ನಾವು ಒಪ್ಪಿಕೊಂಡೆವು ಎಂದು ಹೇಳಿದರು. ರಮೇಶ್‌ ಬಾಬು ಮಾತನಾಡಿ, ಸಿದ್ದರಾಮಯ್ಯನವರು ಜನತಾದಳದ ರಾಜ್ಯಾಧ್ಯಕ್ಷರಾಗಿದ್ದಾಗ ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಚಳವಳಿ ರೂಪದಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ,ರಮೇಶ್‌ ಬಾಬು ಒಬ್ಬ ಸಂಘಟನಕಾರ ನಾನು ಜೆಡಿಎಸ್‌ನಲ್ಲಿದ್ದಾಗ ಅವರು ಜೆಡಿಎಸ್‌ ಪಕ್ಷದಲ್ಲಿ ಇದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಒಂದು ರೀತಿ ತಾಯಿ ಪಕ್ಷ ದೇವೇಗೌಡರು ಕಾಂಗ್ರೆಸ್‌ ಪಕ್ಷದಲ್ಲಿ ತಾಲೂಕು ಬೋರ್ಡ್‌ ಮೇಂಬರ್‌ ಆಗಿದ್ದವರು.ರಾಮಕೃಷ್ಣ ಹೆಗಡೆ ಕೂಡ ಕಾಂಗ್ರೆಸ್‌ ಪಕ್ಷದವರು ಎಂದು ಹೇಳಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.