14ನೇ ವಿಧಾನಸಭೆಯಲ್ಲಿ ಅಗಲಿದ 7 ಶಾಸಕರು!
Team Udayavani, Feb 20, 2018, 6:10 AM IST
ಬೆಂಗಳೂರು : ಪ್ರಸ್ತುತ ಅಸ್ಥಿತ್ವದಲ್ಲಿರುವ 14 ನೇ ವಿಧಾನಸಭೆಯಲ್ಲಿ ಒಬ್ಬರಲ್ಲ,ಇಬ್ಬರಲ್ಲ …ಇಲ್ಲಿಯವರೆಗೆ
ಒಟ್ಟು 7 ಜನ ಹಾಲಿ ಶಾಸಕರು ಅಸುನೀಗಿದ್ದಾರೆ…!
ಮಾಜಿ ಸಚಿವರಾದ ಬೀದರ್ ಉತ್ತರ ಕ್ಷೇತ್ರದ ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ, ಬೆಂಗಳೂರಿನ ಹೆಬ್ಟಾಳ
ಶಾಸಕ ಜಗದೀಶ್, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಖಮರುಲ್ಲ ಇಸ್ಲಾಂ, ದೇವದುರ್ಗ ಶಾಸಕ ವೆಂಕಟೇಶ್ ನಾಯಕ್, ಸಹಕಾರ ಮತ್ತು ಸಕ್ಕರೆ ಸಚಿವರಾಗಿದ್ದ ಗುಂಡ್ಲುಪೇಟೆ ಶಾಸಕ ಎಚ್.ಎಸ್.ಮಹದೇವಪ್ರಸಾದ್,
ಎಚ್.ಡಿ .ಕೋಟೆ ಶಾಸಕ ಚಿಕ್ಕಮಾದು, ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಗಲಿದವರು. ಇವರಲ್ಲಿ
ದೇವದುರ್ಗ ಶಾಸಕ ಅಪಘಾತದಲ್ಲಿ ಮೃತಪಟ್ಟರೆ, ಉಳಿದವರೆಲ್ಲರೂ ಅನಾರೋಗ್ಯ ಮತ್ತು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಸಕರಾಗಿದ್ದ ಖಮರುಲ್ಲ ಇಸ್ಲಾಂ, ಇತ್ತೀಚೆಗೆ ನಿಧನರಾಗಿದ್ದ ಚಿಕ್ಕಮಾದು ಮತ್ತು ಪುಟ್ಟಣ್ಣಯ್ಯನವರ ಕ್ಷೇತ್ರ ಹೊರತುಪಡಿಸಿದರೆ ಉಳಿದೆಲ್ಲಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ