ಕೋವಿಡ್ : ರಾಜ್ಯದಲ್ಲಿಂದು 787 ಪಾಸಿಟಿವ್ ಪ್ರಕರಣ| 775 ಸೋಂಕಿತರು ಗುಣಮುಖ
Team Udayavani, Sep 25, 2021, 7:42 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 787 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದೆ ಹಾಗೂ 11 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.25) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 775 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2921567 ತಲುಪಿದೆ. ಇನ್ನು ರಾಜ್ಯದಲ್ಲಿ ಒಂದು 13307 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.55 % ಇದ್ದು ಡೆತ್ ರೇಟ್ 1.39 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-1, ಬೆಳಗಾವಿ-22, ಬೆಂಗಳೂರು ಗ್ರಾಮಾಂತರ-17, ಬೆಂಗಳೂರು ನಗರ-276, ಬೀದರ್-0, ಚಾಮರಾಜನಗರ-6, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-27, ದಕ್ಷಿಣ ಕನ್ನಡ-127, ದಾವಣಗೆರೆ-1, ಧಾರವಾಡ-6, ಗದಗ-0, ಹಾಸನ-19, ಹಾವೇರಿ-1, ಕಲಬುರಗಿ-1, ಕೊಡಗು-25, ಕೋಲಾರ-22, ಕೊಪ್ಪಳ-0, ಮಂಡ್ಯ-9, ಮೈಸೂರು-65, ರಾಯಚೂರು-1, ರಾಮನಗರ-2, ಶಿವಮೊಗ್ಗ-21, ತುಮಕೂರು-29, ಉಡುಪಿ-68, ಉತ್ತರ ಕನ್ನಡ-27, ವಿಜಯಪುರ-0, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ