ಅಕ್ರಮ ಜಾಹಿರಾತು ಪ್ರಕರಣ ಪಾಲಿಕೆಯ 9 ಅಧಿಕಾರಿಗಳಿಗೆ ಕಂಟಕ?


Team Udayavani, Oct 30, 2017, 11:41 AM IST

lokayukta.jpg

ಬೆಂಗಳೂರು: ರಾಜಧಾನಿಯ ಅಕ್ರಮ ಜಾಹೀರಾತು ಫ‌ಲಕ ಹಗರಣದಲ್ಲಿ 9 ಮಂದಿ ಬಿಬಿಎಂಪಿ ಅಧಿಕಾರಿಗಳ ಪಾತ್ರವಿರುವುದು ಲೋಕಾಯುಕ್ತ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ. ಆರೋಪಿತ ಆ ಅಧಿಕಾರಿಗಳನ್ನು ವಿಚಾರಣೆ ನಡೆಸಲು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ತನಿಖಾಧಿಕಾರಿಗಳು ರಾಜ್ಯಸರ್ಕಾರಕ್ಕೆ ಪತ್ರಬರೆದಿದ್ದಾರೆ.

ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಪತ್ರ ಕಳುಹಿಸಿಕೊಡಲಾಗಿದ್ದು, ಇದುವೆರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಲೋಕಾಯುಕ್ತ ಉನ್ನತ ಮೂಲಗಳು ತಿಳಿಸಿವೆ. ಕಳೆದ 10 ವರ್ಷಗಳಲ್ಲಿ  ನಗರದಲ್ಲಿ ನಡೆದ ಅಕ್ರಮ ಜಾಹೀರಾತು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಿದಾಗ, ಹಲವು ಮಂದಿ ಪಾಲಿಕೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದು ಕಂಡು ಬಂದಿದೆ.

ಹೀಗಾಗಿ ಅಂತಹ ಅಧಿಕಾರಿಗಳ ಪಟ್ಟಿ ಸಿದ್ಧಮಾಡಿಕೊಂಡು ವಿಚಾರಣೆ ನಡೆಸುವ ಸಲುವಾಗಿ ಪ್ರಾಸಿಕ್ಯೂಶನ್‌ ಅನುಮತಿ ಕೋರಲಾಗಿದೆ. ಉಳಿದಂತೆ ಹಲವು ಮಂದಿ ಪಾಲಿಕೆ ಅಧಿಕಾರಿಗಳಿಗೆ ನೋಟಿಸ್‌ ನೀಡಿ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ತನಿಖೆ ವಿಳಂಬಕ್ಕೆ ಅಸಮಾಧಾನ!: ಮತ್ತೂಂದೆಡೆ ಪ್ರಕರಣದ ತನಿಖೆ ಆರಂಭವಾಗಿ ಎರಡೂವರೆ ವರ್ಷ ಕಳೆದರೂ ತಪ್ಪಿತಸ್ಥರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸದೇ, ಕೇವಲ ನೋಟಿಸ್‌ ಹಾಗೂ ವಿಚಾರಣೆಗೆ ಸೀಮಿತಗೊಳಿಸಿರುವ ಪೊಲೀಸರ ಕಾರ್ಯವಿಧಾನಕ್ಕೆ ದೂರುದಾರರಿಂದ ಅಸಮಾಧಾನ ವ್ಯಕ್ತವಾಗಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ ಶೀಘ್ರವಾಗಿ ತಪ್ಪಿತಸ್ಥರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಲೋಕಾಯುಕ್ತ ಹಾಗೂ ಹೈಕೋರ್ಟ್‌ನ ಆದೇಶವಿದೆ. ಹೀಗಿದ್ದರೂ ನೂರಾರು ಕೋಟಿ. ರೂಗಳ ಅಕ್ರಮ ಪ್ರಕರಣದ ತನಿಖೆ ಕುರಿತ ಮಧ್ಯಂತರ ದೋಷಾರೋಪ ಪಟ್ಟಿಯನ್ನೇ ಸಲ್ಲಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೊಲೀಸರ ವಿಳಂಬದಿಂದ ಹಗರಣದಲ್ಲಿ ಭಾಗಿಯಾಗಿರುವವರು ನಿರುಮ್ಮಳವಾಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಪಾಲನೆಯಾಗದ 2015ರ ಆದೇಶ: ನಗರದಲ್ಲಿ ಅಕ್ರಮ ಜಾಹೀರಾತು ಫ‌ಲಕಗಳ ಭರಾಟೆ ಸಂಬಂಧ ನಾಲ್ಕು ಪ್ರತ್ಯೇಕ ದೂರುಗಳ ವಿಚಾರಣೆ ನಡೆಸಿದ್ದ  ಉಪಲೋಕಾಯುಕ್ತ ಸುಭಾಷ್‌ ಬಿ.ಅಡಿ,ಅಕ್ರಮಗಳ ಬಗ್ಗೆ ಸಮಗ್ರ ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ  ಅಕ್ರಮ ಜಾಹೀರಾತು ಮಾಫಿಯಾ ಸಂಬಂಧ ತನಿಖೆ ನಡೆಸುವಂತೆ ಲೋಕಾಯುಕ್ತ  ಪೊಲೀಸರಿಗೆ 2015ರ ಫೆ.25ರಂದು ಆದೇಶಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.