ಕೋವಿಡ್: ರಾಜ್ಯದಲ್ಲಿ 933 ಹೊಸ ಪ್ರಕರಣ | 704 ಸೋಂಕಿತರು ಗುಣಮುಖ
Team Udayavani, Sep 30, 2021, 7:16 PM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 933 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 14 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.30) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 704 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 12780 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.81% ಹಾಗೂ ಡೆತ್ ರೇಟ್ 1.50 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-6, ಬೆಳಗಾವಿ-12, ಬೆಂಗಳೂರು ಗ್ರಾಮಾಂತರ-9, ಬೆಂಗಳೂರು ನಗರ-291, ಬೀದರ್-0, ಚಾಮರಾಜನಗರ-4, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-63, ಚಿತ್ರದುರ್ಗ-4, ದಕ್ಷಿಣ ಕನ್ನಡ-94, ದಾವಣಗೆರೆ-5, ಧಾರವಾಡ-7, ಗದಗ-1, ಹಾಸನ-57, ಹಾವೇರಿ-1, ಕಲಬುರಗಿ-2, ಕೊಡಗು-48, ಕೋಲಾರ-7, ಕೊಪ್ಪಳ-2, ಮಂಡ್ಯ-42,ಮೈಸೂರು-76, ರಾಯಚೂರು-0, ರಾಮನಗರ-1, ಶಿವಮೊಗ್ಗ-25, ತುಮಕೂರು-54, ಉಡುಪಿ-77, ಉತ್ತರ ಕನ್ನಡ-40, ವಿಜಯಪುರ-1, ಯಾದಗಿರಿ-2.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ