ಒಣತ್ಯಾಜ್ಯ ಸಂಗ್ರಹ ಕೇಂದ್ರಕ್ಕೆ ಹೊಸ ರೂಪ


Team Udayavani, Feb 11, 2017, 11:38 AM IST

ona-tyajya.jpg

ಬೆಂಗಳೂರು: ನಗರದ ಮಾರಪ್ಪನಪಾಳ್ಯದಲ್ಲಿ ಹಸಿರು ದಳ ಹಾಗೂ ಸ್ವೀಪ್‌ ಸ್ಮಾರ್ಟ್‌ ಸಾಮಾಜಿಕ ಉದ್ದಿಮೆ ಸಹಯೋಗದಲ್ಲಿ ನವೀಕರಿಸಲಾದ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಶುಕ್ರವಾರ ಅಧಿಕೃತ ಚಾಲನೆ ದೊರೆಯಿತು. 

ವಾರ್ಡ್‌ ಸಂಖ್ಯೆ 44ರಲ್ಲಿ (ಮಾರಪ್ಪನಪಾಳ್ಯ) ಆರಂಭಗೊಂಡ ಈ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ ಇತರೆ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗಿಂತ ತುಸು ಭಿನ್ನವಾಗಿದ್ದು, ಕನ್ವೇಯರ್‌ ಬೆಲ್ಟ್ (ಸಾಗಣೆ ಪಟ್ಟಿ) ಮತ್ತು ಬೇಲರ್‌ಗಳನ್ನು ಬಳಸಿಕೊಂಡು ಅತ್ಯಂತ ವ್ಯವಸ್ಥಿತವಾಗಿ ತ್ಯಾಜ್ಯ ವಿಂಗಡಣೆ ಮಾಡಲಾಗುವುದು. ವಾರದ ಹಿಂದಷ್ಟೇ ಸ್ವೀಪ್‌ಸ್ಮಾರ್ಟ್‌ ಈ ಕೇಂದ್ರವನ್ನು ನವೀಕರಿಸಿದೆ.

ಈ ಕೇಂದ್ರದಲ್ಲಿರುವ ಕಸ ಆಯುವವರಿಗೆ ಕುಳಿತಲ್ಲಿಯೇ ಕಸ ಹರಿದುಬರುತ್ತದೆ. ಇದರಿಂದ ಕಸದ ವಿಂಗಡಣೆ ವ್ಯವಸ್ಥಿತವಾಗಿ ಮತ್ತು ತ್ವರಿತವಾಗಿ ನಡೆಯುತ್ತದೆ. ನಿತ್ಯ ಈ ಕೇಂದ್ರಕ್ಕೆ 1.25 ಟನ್‌ ಒಣತ್ಯಾಜ್ಯ ಬರುತ್ತದೆ. ಇದನ್ನು ವಿಂಗಡಿಸಿ, ಮರು ಉತ್ಪಾದನೆಗಾಗಿ ರವಾನಿಸಲಾಗುತ್ತದೆ. ಇದಕ್ಕೆ ನೆದರ್‌ಲ್ಯಾಂಡ್‌ ಸರ್ಕಾರ ಮತ್ತು ಬಿಬಿಎಂಪಿ ಸಾಥ್‌ ನೀಡಿದೆ.

ಬಿಬಿಎಂಪಿ ಮರು ಉತ್ಪಾದನೆಗೆ ಯೋಗ್ಯವಾದ, ಕಡಿಮೆ ಬೆಲೆಯ ಅಥವಾ ನಿಷ್ಕ್ರಿಯವಾದ ತ್ಯಾಜ್ಯವನ್ನು ಸಂಗ್ರಹಿಸಲು ನಗರದ 198 ವಾರ್ಡ್‌ಗಳ ಪೈಕಿ 160 ವಾರ್ಡ್‌ಗಳಲ್ಲಿ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ ಸ್ಥಾಪಿಸಿತು. ಈಗ ಈ ಕೇಂದ್ರಗಳನ್ನು ಕಸ ಆಯುವವರು, ಸಾðಪ್‌ ವ್ಯಾಪಾರಿಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಕೆಲ ಖಾಸಗಿ ಕಂಪೆನಿಗಳು ನಿರ್ವಹಿಸುತ್ತಿವೆ.

ಇದರಲ್ಲಿ ಹಸಿರು ದಳ ಕೈಗೆತ್ತಿಕೊಂಡ ಮಾರಪ್ಪನಪಾಳ್ಯ ತ್ಯಾಜ್ಯ ನಿರ್ವಹಣಾ ಕೇಂದ್ರವೂ ಒಂದು. ಈ ಕೇಂದ್ರಗಳು ಈಗ ತ್ಯಾಜ್ಯ ಆಯುವವರು ಮತ್ತು ಅನೌಪಚಾರಿಕ ಸಂಗ್ರಹಣೆಕಾರರಿಗೆ ನಿಯಮಿತ ಉದ್ಯೋಗ ಸೃಷ್ಟಿಸುವ ಕೇಂದ್ರಗಳಾಗಿ ಕೆಲಸ ಮಾಡುತ್ತಿವೆ.

ಟಾಪ್ ನ್ಯೂಸ್

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.