ಮಹಿಳೆಯ ಕತ್ತು ಕುಯ್ದು ಹತ್ಯೆ
Team Udayavani, May 10, 2019, 10:49 AM IST
ಬೆಂಗಳೂರು: ಒಂಟಿ ಮಹಿಳೆಯೊಬ್ಬರ ಕತ್ತುಕುಯ್ದು ಕೊಲೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಸ್ರೋ ಲೇಔಟ್ನ ವಲ್ಲಭನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಭಾಗ್ಯಮ್ಮ (45) ಕೊಲೆಯಾದವರು.
ಹೂವಿನ ವ್ಯಾಪಾರಿಯಾಗಿರುವ ಭಾಗ್ಯಮ್ಮ ಮೂರುದಿನಗಳಿಂದ ವ್ಯಾಪಾರಕ್ಕೆ ಆಗಮಿಸಿರಲಿಲ್ಲ. ಹೀಗಾಗಿ, ಆಕೆಯಿಂದ ಪಿಗ್ಮಿಹಣ ಕಟ್ಟಿಸಿಕೊಳ್ಳುವರು ಹಾಗೂ ಸ್ಥಳೀಯರು ಅವರ ಮಂಡ್ಯದಲ್ಲಿರುವ ಅವರ ಸಹೋದರನಿಗೆ ಪೋನ್ ಮಾಡಿ ಕೇಳಿದ್ದಾರೆ. ಆಗ ಅವರು ಕೂಡ ಇಲ್ಲಿಗೆ ಬಂದಿಲ್ಲ ಎಂದಾಗ ಅವರು ವಾಸವಿದ್ದ ಶೀಟ್ ಮನೆ ಬಳಿ ತೆರಳಿ ಗಮನಿಸಿದಾಗ ದುರ್ವಾಸನೆ ಬಂದಿದ್ದು, ಕೂಡಲೇ ಸುಬ್ರಹ್ಮಣ್ಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ದೇಹ ಕೊಳೆತ ಸ್ಥಿತಿಯಲ್ಲಿದ್ದು ಭಾಗ್ಯಮ್ಮ ಕೊಲೆಯಾಗಿವುದು ಗೊತ್ತಾಗಿದೆ. ಮಂಡ್ಯ ಮೂಲದ ಭಾಗ್ಯಮ್ಮ ವಲಭನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅವರ ಮನೆ ಸಮೀಪವೇ ಇದ್ದ ಯುವಕರು, ರಾತ್ರಿ ಕುಡಿದು ಗಲಾಟೆ ಮಾಡುವ ವಿಚಾರಕ್ಕೆ ಭಾಗ್ಯಮ್ಮ ಬೈದಿದ್ದರು ಎಂಬ ಮಾಹಿತಿಯಿದೆ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ