ಸಾಲಬಾಧೆ : ಯುವಕ ಆತ್ಮಹತ್ಯೆ
Team Udayavani, Jan 24, 2018, 10:14 AM IST
ಬೆಂಗಳೂರು: ಸಾಲಬಾಧೆ ತಾಳಲಾರದೆ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹುಳಿಮಾವು ದೇವರಚಿಕ್ಕನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಪ್ರಶಾಂತ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರಿನ ಗುಬ್ಬಿ ಮೂಲದವರಾಗಿರುವ ಪ್ರಶಾಂತ ಹುಳಿಮಾವು ಬಳಿಯಲ್ಲಿ ಸೂಮಾರು 5 ರಿಂದ 6 ಲಕ್ಷ ಸಾಲ ಮಾಡಿ ಹೊಟೇಲ್ವೊಂದನ್ನು ನಡೆಸುತ್ತಿದ್ದರು. ಆದರೆ ಪ್ಯಾಪಾರ ಕೈಕೊಟ್ಟು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡ ಮಾಲಿಕ ವಿಜಯ್ನನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ