![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಖಾಸಗಿ ಬಸ್ ಸಿಬ್ಬಂದಿ ವಿರುದ್ಧ ಅಪಹರಣ ದೂರು
Team Udayavani, May 12, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ವೇಗವಾಗಿ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಖಾಸಗಿ ಬಸ್ ಚಾಲಕ ಸೇರಿ ಮೂರು ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಕ್ಯಾಬ್ ಚಾಲಕ, ಪೀಣ್ಯ ಪೊಲೀಸರಿಗೆ ದೂರು ನೀಡಿದ್ದಾನೆ. ನಾಗಸಂದ್ರ ನಿವಾಸಿ ರಘು (22) ನೀಡಿದ ದೂರಿನಂತೆ ಪೀಣ್ಯ ಪೊಲೀಸರು, ಖಾಸಗಿ ಬಸ್ ಚಾಲಕ ಹರೀಶ್ ಹಾಗೂ ಕ್ಲಿನರ್ ಅಭಿಲಾಷ್ ಹಾಗೂ ಮತ್ತೂಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಯಾಬ್ ಚಾಲಕ ರಘು, ಶುಕ್ರವಾರ ರಾತ್ರಿ 9 ಗಂಟೆಗೆ ಶರತ್ ಎಂಬವರಿಂದ ಹಣ ಪಡೆಯಲು ಸ್ನೇಹಿತ ಮಂಜುನಾಥ್ ಎಂಬವರ ಜತೆ ಬೈಕ್ನಲ್ಲಿ ನವರಂಗ್ನಿಂದ ತುಮಕೂರು ರಸ್ತೆಯ ನವಯುಗ ಟೋಲ್ಗೇಟ್ ಬಳಿ ಹೋಗಿದ್ದರು. ವಾಪಸ್ ಬರುವಾಗ ಟೋಲ್ ಗೇಟ್ ಬಳಿ ಖಾಸಗಿ ಬಸ್ ಒಂದು, ರಘು ಅವರ ಬೈಕ್ಗೆ ಡಿಕ್ಕಿ ಹೊಡೆಯುವಂತೆ ಬಂದಿದೆ.
ಆತಂಕಗೊಂಡ ರಘು, ನಿಧಾನವಾಗಿ ಚಾಲನೆ ಮಾಡುವಂತೆ ಚಾಲಕನಿಗೆ ಸೂಚಿಸಿದ್ದರು. ಇದರಿಂದ ಕೋಪಗೊಂಡ ಬಸ್ ಕ್ಲೀನರ್ ಅಭಿಲಾಷ್ ಹಾಗೂ ಚಾಲಕ ಹರೀಶ್, ರಘು ಮತ್ತು ಮಂಜುನಾಥ್ನನ್ನು ಬೈಕ್ನಿಂದ ತಳ್ಳಿ, ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಬಲವಂತವಾಗಿ ರಘು ಅವರನ್ನು ಬಸ್ನೊಳಗೆ ಎಳೆದೊಯ್ದು, ರಾಡ್ನಿಂದ ಒಡೆದು, ಅಪಹರಣ ಮಾಡಿದ್ದಾರೆ.
ಶನಿವಾರ ಮುಂಜಾನೆ 4 ಗಂಟೆಗೆ ಸಕಲೇಶಪುರದಲ್ಲಿ ಬಸ್ ನಿಲ್ಲಿಸಿದಾಗ ಚ್ಚರಗೊಂಡ ರಘು, ಬಸ್ನಿಂದ ಇಳಿದು ತಪ್ಪಿಸಿಕೊಂಡು ನಗರಕ್ಕೆ ಬಂದಿದ್ದಾರೆ. ಈ ಸಂಬಂಧ ರಘು ದೂರು ನೀಡಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.