ಬೆಂಗಳೂರಿನ 9 ಕಡೆ ಎಸಿಬಿ ದಾಳಿ; ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳ ರೇಡ್!
Team Udayavani, Mar 22, 2022, 9:04 AM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ನಡೆಯುತ್ತಿದೆ.
ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.
ಇದನ್ನೂ ಓದಿ:ಆಗಸ್ಟ್ನಲ್ಲಿ 4ನೇ ಅಲೆ; ಎದುರಿಸಲು ಸನ್ನದ್ಧ: ಭಯ ಬೇಡ, ಎಚ್ಚರಿಕೆ ಇರಲಿ: ಸಚಿವ ಸುಧಾಕರ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮಧ್ಯವರ್ತಿಗಳ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ಮಾಹಿತಿ
1) ರಾಘು ಬಿ.ಎನ್, ಚಾಮರಾಜಪೇಟೆ
2) ಮೋಹನ್, ಮನೋರಾಯನಪಾಳ್ಯ, ಆರ್ ಟಿ ನಗರ
3) ಮನೋಜ್, ದೊಮ್ಮಲೂರು
4) ಮುನಿರತ್ನ, ಮಲ್ಲತಹಳ್ಳಿ
5) ತೇಜು ಅಲಿಯಾಸ್ ತೇಜಸ್ವಿ, ಆರ್ ಆರ್ ನಗರ
6) ಅಶ್ವಥ್, ಮುದ್ದಿನಪಾಳ್ಯ, ಮಲ್ಲತಹಳ್ಳಿ
7) ರಾಮ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
8) ಲಕ್ಷ್ಮಣ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
9) ಚಿಕ್ಕಹನುಮಯ್ಯ, ಮುದ್ದಿನಪಾಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ