ಭ್ರಷ್ಟರಿಗೆ ಎಸಿಬಿ ಶಾಕ್‌


Team Udayavani, Dec 29, 2018, 12:30 AM IST

86.jpg

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಐವರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳು ಸೇರಿ ಒಟ್ಟು 17 ಕಡೆ ಏಕ ಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಅಲಿ ಅಸ್ಕರ್‌ ರಸ್ತೆಯಲ್ಲಿರುವ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ಹೆಚ್ಚುವರಿ ನಿಬಂಧಕ ಆರ್‌.ಶ್ರೀಧರ್‌, ಬಿಬಿಎಂಪಿ ನಗರ ಯೋಜನೆ ಪೂರ್ವ ವಲಯ ಸಹಾಯಕ ನಿರ್ದೇಶಕ ಕೆ.ಬೀಸೆಟಪ್ಪ, ದಾವಣಗೆರೆ ಕೃಷಿ ಇಲಾಖೆ ಉಪ ನಿರ್ದೇಶಕಿ ಹಂಸವೇಣಿ, ಮಂಗಳೂರಿನ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ(ರೀಡರ್‌)ಡಿ.ಮಂಜುನಾಥ, ಮೈಸೂರಿನ ಮೂಡಾ ಕಿರಿಯ ಅಭಿಯಂತರ ಕೆ.ಮಣಿ ಅವರಿಗೆ ಸೇರಿದ ಮನೆ, ಕಚೇರಿಗಳು ಹಾಗೂ ವಿವಿಧೆಡೆ ಇರುವ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದರು.

ಹೆಚ್ಚುವರಿ ನಿಬಂಧಕ ಆರ್‌.ಶ್ರೀಧರ್‌ಗೆ ಸೇರಿದ ಬೆಂಗಳೂರಿನ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಹಾಗೂ ಚಿಂತಾಮಣಿ ನಗರದಲ್ಲಿರುವ ಸಂಬಂಧಿಕರ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ನಗರ ಯೋಜನೆ ಪೂರ್ವ ವಲಯ ಸಹಾಯಕ ನಿರ್ದೇಶಕ ಕೆ.ಬೀಸೆಟಪ್ಪಗೆ ಸೇರಿದ ಬೆಂಗಳೂರಿನ ಮನೆ, ಕಚೇರಿ ಮತ್ತು ಮಂಗಳೂರಿನ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ(ರೀಡರ್‌)ಡಿ.ಮಂಜುನಾಥಗೆ ಸೇರಿದ ಉಡುಪಿಯ ನಿವಾಸ, ಕಚೇರಿ ಮತ್ತು ದಾವಣಗೆರೆ, ಚಿಕ್ಕಮಗಳೂರಿನಲ್ಲಿರುವ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಕೃಷಿ ಇಲಾಖೆಯ ಉಪ ನಿರ್ದೇಶಕಿ ಹಂಸವೇಣಿಗೆ ಸೇರಿದ ದಾವಣಗೆರೆ ನಿವಾಸ, ಕಚೇರಿ ಮತ್ತು ಸಂಬಂಧಿಕರ ಮನೆ ಹಾಗೂ ಪತಿ ಕಾರ್ಯನಿರ್ವಹಿಸುತ್ತಿರುವ ಕಾರವಾರದ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಮೈಸೂರಿನ ಮೂಡಾ ಕಿರಿಯ ಅಭಿಯಂತರ ಕೆ.ಮಣಿಗೆ ಸೇರಿದ ನಿವಾಸ, ಕಚೇರಿ ಹಾಗೂ ಹುಣಸೂರಿನ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿತ ಅಧಿಕಾರಿಗಳು ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದ ವೇಳೆ ಕೋಟ್ಯಂತರ ರೂ. ಮೌಲ್ಯದ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು
ಆರ್‌.ಶ್ರೀಧರ್‌, ಹೆಚ್ಚುವರಿ ನಿಬಂಧಕರು, ಸಹಕಾರ ನಿಬಂಧಕರ ಕಚೇರಿ ಬೆಂಗಳೂರು
ಹಂಸವೇಣಿ, ಉಪ ನಿರ್ದೇಶಕರು, ಕೃಷಿ ಇಲಾಖೆ, ದಾವಣಗೆರೆ
ಡಿ. ಮಂಜುನಾಥ್‌, ಪ್ರವಾಚಕರು(ರೀಡರ್‌), ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ, ಮಂಗಳೂರು
ಕೆ.ಬೀಸೆಟಪ್ಪ, ಸಹಾಯಕ ನಿರ್ದೇಶಕರು, ನಗರ ಯೋಜನೆ, ಪೂರ್ವ ವಲಯ, ಬಿಬಿಎಂಪಿ
ಕೆ.ಮಣಿ, ಕಿರಿಯ ಅಭಿಯಂತರರು, ಮೂಡಾ, ಮೈಸೂರು

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.