ಪರಿಸರ ಮಾಲಿನ್ಯ ತಡೆಗೆ ಕ್ರಮ ಅಗತ್ಯ


Team Udayavani, Jul 4, 2018, 12:41 PM IST

parisara.jpg

ಯಲಹಂಕ: ಚನ್ನಹಳ್ಳಿ ಗ್ರಾಮದಲ್ಲಿ 305 ಮನೆಗಳಿದ್ದು 60ಮನೆಗಳಲ್ಲಿ ಶೌಚಾಲಯವಿಲ್ಲ ಇವರು ಬಯಲು ಶೌಚಾಲಯಕ್ಕೆ ಹೋಗುತ್ತಿದ್ದಾರೆ. 13ಮನೆಗಳಲ್ಲಿ ಸೌಧೆ ಒಲೆ ಉರಿಸುತ್ತಿದ್ದು ಹೊಗೆಯೊಂದಿಗಿದ್ದಾರೆ. ಪರಿಸರ ಮಾಲಿನ್ಯ ತಡೆಗಟ್ಟಲು ಪ್ರಯತ್ನಿಸಬೇಕಾಗಿದೆ ಯನಕ್ತಿ ಸಂಸ್ಥಾಪಕಿ ನೀರಜ ಹೇಳಿದರು.

ಅವರು ಸಿಎಸ್‌ಆರ್‌ ಚನ್ನಹಳ್ಳಿ ಯೋಜನೆಯಡಿ ಭಾರತ ಸಮುದಾಯ ಅಭಿವೃದ್ಧಿ ಸೇವಾ ಸಂಸ್ಥೆ ಮತ್ತು ಯುನಕ್ತಿ ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರು ಉತ್ತರ ತಾಲೂಕು ಚನ್ನಹಳ್ಳಿಯಲ್ಲಿ ಶಾಲಾ ವೇದಿಕೆ ಉದ್ಘಾಟನೆ, ಕೈ ತೋಟ ಸಸಿಗಳ ವಿತರಣೆ, ಹಾಗೂ ಸಾಮಾಜಿಕ ಅರಣ್ಯ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಸಮುದಾಯ ಅಭಿವೃದ್ಧಿ ಸೇವಾ ಸಂಸ್ಥೆಯ ಅಧಿಕಾರಿ ಹೆಚ್‌.ಟಿ ರಾಮಚಂದ್ರಪ್ಪ ಮಾತನಾಡಿ, ಯೋಜನಾ ಅನುಷ್ಠಾನ ಸಂಸ್ಥೆಗಳಿಂದ ಚನ್ನಹಳ್ಳಿ ಗ್ರಾಮದಲ್ಲಿ 122ಮನೆಗಳಿಗೆಅಪೌಷ್ಟಿಕತೆಯನ್ನು ತಡೆಯಲು ಕಿಚನ್‌ ಗಾರ್ಡನ್‌ ಕಾರ್ಯಕ್ರಮದಲ್ಲಿ ಸೊಪ್ಪು, ತರಕಾರಿ ಬೀಜ, ತೆಂಗಿನ ಸಸಿ, ಕರಿಬೇವಿನ ಗಿಡ ನೀಡಲಾಗಿದ್ದು ತಮ್ಮ ಮನೆಸುತ್ತ ತರಕಾರಿ ಬೆಳೆಗಳನ್ನು ತಾವೇ ಬೆಳೆದು ಕೊಳ್ಳಲು ಪ್ರೋತ್ಸಾಹಿಸಲಾಗಿದೆ ಎಂದರು. 

ಯೋಜನಾ ಅನುಷ್ಠಾನ ಸಂಸ್ಥೆಗಳ ಮುಖ್ಯಸ್ಥೆ ವಿದ್ಯಾ ಪೈ, ಮೀನುಗುಂಟೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಜೇಯ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.