ಅಡಿಗಾಸ್‌ ಯಾತ್ರಾದಿಂದ ಭಾರತ ದರ್ಶನ ಯೋಜನೆ 


Team Udayavani, Jun 14, 2018, 7:20 AM IST

adigas.jpg

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸ ಏರ್ಪಡಿಸುತ್ತಿರುವ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದಿಂದ ಮಾನ್ಯತೆ ಪಡೆದ ಅಡಿಗಾಸ್‌ ಯಾತ್ರಾ ಸಂಸ್ಥೆಯು ಭಾರತ ದರ್ಶನ ವಿಶೇಷ ಯೋಜನೆ ಹಮ್ಮಿಕೊಂಡಿದೆ.

ಉತ್ತರ ಭಾರತ, ನೇಪಾಳ, ಕಾಶಿ, ಗಯಾ, ಚಾರಧಾಮ ಯಾತ್ರೆ,ಕಾಮಾಕ್ಯ, ಜ್ವಾಲಮುಖೀ, ವೈಷ್ಣೋದೇವಿ ಮೊದಲಾದ ಶಕ್ತಿ ಪೀಠ, ಅಷ್ಟ ವಿನಾಯಕ, ಜ್ಯೋತಿರ್ಲಿಂಗ ದರ್ಶನ, ಶಿಮ್ಲಾ, ಮನಾಲಿ, ಕಾಶ್ಮೀರ,ಸಿಕ್ಕಿಂ, ಡಾರ್ಜಿಲಿಂಗ್‌, ಮೇಘಾಲಯ, ಅರುಣಾಚಲ ಪ್ರದೇಶ ಸೇರಿದಂತೆ ದೇಶದ ಐತಿಹಾಸಿಕ ತಾಣಗಳಿಗೆ ಪ್ರವಾಸ ಯೋಜನೆಗೆ ಪ್ಯಾಕೇಜ್‌ ವ್ಯವಸ್ಥೆ ಸಿದ್ಧಪಡಿಸಿದೆ.

ಸಸ್ಯಹಾರಿ ಊಟೋಪಹಾರ, ವಸತಿ ವ್ಯವಸ್ಥೆ, ಪ್ರಯಾಣಕ್ಕೆ ರೈಲು, ವಿಮಾನ ಹಾಗೂ ವಾಹನದ ವ್ಯವಸ್ಥೆ, ಮತ್ತು
ಮಾರ್ಗದರ್ಶನವನ್ನು ಈ ಯೋಜನೆಯಡಿ ಮಾಡಲಾಗುತ್ತದೆ. ಉತ್ತರ ಭಾರತ, ನೇಪಾಳ ಪ್ರವಾಸದಲ್ಲಿ ಚಾರಧಾಮ ಯಾತ್ರೆ, ಕಾಶಿ-ಗಯಾ ಯಾತ್ರೆ, ಮುಕ್ತಿನಾಥ, ಕಾಶ್ಮೀರ ವಿಶೇಷ, ಶಿಮ್ಲಾ-ಮನಾಲಿ ಮೊದಲಾದ ಸ್ಥಳಗಳಿಗೆ 9ರಿಂದ 31 ದಿನಗಳ ಪ್ರವಾಸದ ಪ್ಯಾಕೇಜ್‌ ಇದೆ. 

ಪೂರ್ವ ಭಾರತ ಪ್ರವಾಸದಲ್ಲಿ ಭುವನೇಶ್ವರ, ಪುರಿ ಜಗನ್ನಾಥ, ಕೊನಾರ್ಕ್‌, ಡಾರ್ಜಿಲಿಂಗ್‌ ಸೇರಿ ಈಶಾನ್ಯ ರಾಜ್ಯ ಪ್ರವಾಸ ಇರುತ್ತದೆ.

9ರಿಂದ 28 ದಿನದ ಪ್ರವಾಸ ಇದಾ ಗಿದೆ. ಪಶ್ಚಿಮ ಮತ್ತು ಮಧ್ಯ ಭಾರತ ಪ್ರವಾಸದಲ್ಲಿ ದ್ವಾರಕ, ಸೋಮನಾಥ, ಸಾಸಂಗೀರ್‌, ಕಛ…ನ ರನ್‌ ಉತ್ಸವ, ಜೈಪುರ್‌, ಪುಷ್ಕರ, ಮೌಂಟ್‌ ಅಬು, ಗ್ವಾಲಿಯರ್‌ ಮೊದಲಾದ ಸ್ಥಳಕ್ಕೆ 10ರಿಂದ 12 ದಿನಗಳ ಪ್ರವಾಸದ ಪ್ಯಾಕೇಜ್‌ ಇದೆ.

ದಕ್ಷಿಣ ಭಾರತ ಪ್ರವಾಸದಲ್ಲಿ ಮಧುರೈ, ರಾಮೇಶ್ವರಂ, ಕನ್ಯಾಕುಮಾರಿ, ಅಲ್ಲೆಪಿ, ಮುನ್ನಾರ್‌, ತೇಕ್ಕಡಿ, ತಿರುವನಂತಪುರ, ಗುರುವಾಯೂರು, ಕಾಲಟಿ ಹಾಗೂ ಆಂಧ್ರ ಮತ್ತು ಕರ್ನಾಟಕದ ಪ್ರಮುಖ ಸ್ಥಳಗಳಿಗೆ ಪ್ರವಾಸದ ಪ್ಯಾಕೇಜ್‌ ಇದೆ ಎಂದು ಪ್ರಕಟಣೆ ತಿಳಿಸಿದೆ. 

ಮಾಹಿತಿಗಾಗಿ ಅಡಿಗಾಸ್‌ ಯಾತ್ರಾ, ನಂ.144-ಡಿವಿಜಿ ರಸ್ತೆ,ಬಸವನಗುಡಿ, ಬೆಂಗಳೂರು-560004, ದೂ:080-26616678 ಅಥವಾ 9449478944 ಅಥವಾ ವೆಬ್‌ಸೈಟ್‌ www.adigasyatra.com ನಿಂದಲೂ ಮಾಹಿತಿ ಪಡೆಯಬಹುದು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.