ಪರಿಸರ ಕಾಳಜಿ ಹೊಂದಲು ಸಲಹೆ


Team Udayavani, Jul 5, 2017, 12:14 PM IST

parisarakalaji.jpg

ಕೆಂಗೇರಿ: “ಪರಿಸರವನ್ನು ನಿರ್ಲಕ್ಷಿಸಿದ ಪರಿಣಾಮದಿಂದಾಗಿ ಇಂದು ನಾವು ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಅದರ ನಿವಾರಣೆಗಾಗಿ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕಾಪಾಡಿಕೊಳ್ಳುವ ಅಗತ್ಯವಿದೆ,’ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾರ್ಮಿಕ ವಿಭಾಗದ ವತಿಯಿಂದ ಕೆಂಗೇರಿ ಉಪನಗರದ ಉದ್ಯಾನವನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಹಾಗೂ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

“ಒತ್ತಡದ ಜೀವನ ಶೈಲಿಯ ಪರಿಣಾಮದಿಂದ ನಾಗರಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ನಾಗರಿಕರು ಪ್ರಾಥಮಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಹಿರಿಯ ನಾಗರಿಕರು ಮಹಿಳೆಯರು ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯಬೇಕು,’  ಎಂದು ಸಲಹೆ ನೀಡಿದರು. 

ಯಶವಂತಪುರ ವಿಧಾನಸಭಾ ಕ್ಷೇತ್ರ ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಂದ್ರ ಎನ್‌.ಎಸ್‌ ಮಾತನಾಡಿ “ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಬಗ್ಗೆ ಆಲೋಚನೆ ಮಾಡಬೇಕು,’ ಎಂದರು. ಶಿಬಿರದಲ್ಲಿ ಪರೀಕ್ಷೆಗೆ ಒಳಪಟ್ಟ ಮುನ್ನೂರಕ್ಕು ಹೆಚ್ಚು ನಾಗರಿಕರಿಗೆ ಉಚಿತವಾಗಿ ಔಷಧ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂತೋಷ  ಕ್ಲಿನಿಕ್‌ನ ಡಾ.ವಿಷ್ಣು ಸಭಾಹಿತ್‌, ಆದರ್ಶ ಆಸ್ಪತ್ರೆಯ ಡಾ.ಮಂಜುನಾಥ್‌, ಸಪ್ತಗಿರಿ ಸ್ಕಿನ್‌ ಕೇರ್‌ ಸೆಂಟರ್‌ನ ಡಾ.ಲೋಕನಾಥ್‌ .ಕೆ, ಡಾ.ಎಸ್‌.ಸಿ.ಶಂಕರಲಿಂಗಯ್ಯ, ಕೆಂಗೇರಿ ವಾರ್ಡ್‌ ಕಾಂಗ್ರೆಸ್‌ ಅಧ್ಯಕ್ಷ ಟಿ.ಪ್ರಭಾಕರ್‌, ಕೆ.ಸಿ.ಸತೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.