ಏರೋ ಇಂಡಿಯಾ ಶೋ ಹಿನ್ನೆಲೆ; ವಿಮಾನ ಸೇವೆ ವ್ಯತ್ಯಯ


Team Udayavani, Jan 23, 2019, 6:27 AM IST

aero.jpg

ಬೆಂಗಳೂರು: ಬರುವ ಫೆಬ್ರವರಿಯಲ್ಲಿ “ಏರೋ ಇಂಡಿಯಾ ಶೋ-2019′ ವೈಮಾನಿಕ ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ದ ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಏರೋ ಇಂಡಿಯಾ ಶೋ ಪ್ರಯುಕ್ತ ನಡೆಸಲಾಗುವ ತಾಲೀಮು ಮತ್ತು ಪ್ರದರ್ಶನ ಫೆ. 14ರಿಂದ 24ರವರೆಗೆ ವಿವಿಧ ಅವಧಿಯಲ್ಲಿ ನಡೆಯಲಿದ್ದು, ಆ ಸಮಯದಲ್ಲಿ ಸುರಕ್ಷತೆ ದೃಷ್ಟಿಯಿಂದ ಕೆಐಎಎಲ್‌ನಿಂದ ಯಾವುದೇ ವಿಮಾನಗಳ ವಾಣಿಜ್ಯ ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್‌) ಸ್ಪಷ್ಟಪಡಿಸಿದೆ. 

ಏರೋ ಇಂಡಿಯಾ ಶೋ ಯಶಸ್ಸಿಗೆ ಇದು ಅನಿವಾರ್ಯ. ಆದರೆ, ಸಾಧ್ಯವಾದಷ್ಟು ಸೇವೆಯಲ್ಲಿ ಕಡಿಮೆ ವ್ಯತ್ಯಯ ಆಗುವಂತೆ ನೋಡಿಕೊಳ್ಳಲಾಗುವುದು. ವೇಳಾಪಟ್ಟಿ ಪರಿಷ್ಕರಣೆ ಅಥವಾ ವಿಮಾನಗಳ ಸೇವೆ ರದ್ಧತಿಯಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ಟ್ಯಾಕ್ಸಿ ಮತ್ತು ಬಸ್‌ಗಳ ಮೇಲೆ ಒತ್ತಡ ಬೀಳಲಿದೆ.

ಈ ಪರಿಷ್ಕರಣೆಯ ಸಮಗ್ರ ಮಾಹಿತಿ ವೆಬ್‌ಸೈಟ್‌: www.bengaluruairport.com ನಲ್ಲಿ ಲಭ್ಯವಿದೆ. ಏರೋ ಇಂಡಿಯಾ ಶೋ ಅಭ್ಯಾಸ ಮತ್ತು ಪ್ರದರ್ಶನದ ವೇಳಾಪಟ್ಟಿ ಈ ಕೆಳಗಿನಂತಿದ್ದು, ಈ ಅವಧಿಯಲ್ಲಿ ಕೆಐಎಎಲ್‌ನಿಂದ ವಿಮಾನಗಳ ಹಾರಾಟ ಇರುವುದಿಲ್ಲ ಎಂದು ಬಿಐಎಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. 

ವೈಮಾನಿಕ ಪ್ರದರ್ಶನ ಮತ್ತು ಅಭ್ಯಾಸ ಸಮಯ 
-ಫೆ. 14-17ರವರೆಗೆ ಮಧ್ಯಾಹ್ನ 1.30ರಿಂದ 4.30 (ಅಭ್ಯಾಸ).
-ಫೆ. 18-19ರವರೆಗೆ ಬೆಳಿಗ್ಗೆ 10ರಿಂದ 12 ಮತ್ತು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ (ಅಭ್ಯಾಸ).
-ಫೆ. 20ರಂದು ಬೆಳಿಗ್ಗೆ 9ರಿಂದ 12 ಮತ್ತು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ (ವೈಮಾನಿಕ ಪ್ರದರ್ಶನ ಉದ್ಘಾಟನೆ).
-ಫೆ. 21ರಿಂದ 24ರವರೆಗೆ ಬೆಳಿಗ್ಗೆ 10ರಿಂದ 12 ಮತ್ತು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ (ವೈಮಾನಿಕ ಪ್ರದರ್ಶನ).

ಟಾಪ್ ನ್ಯೂಸ್

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

9

ನೂರಾರು ರೋಗಿಗಳ ಹಸಿವು ನೀಗಿಸುವ ಸೈಯ್ಯದ್‌

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.