ಕೃಷಿ ಮೇಳದಲ್ಲಿ “ಕಾಂತಾರ’ ಕಾಂತಿ
Team Udayavani, Nov 5, 2022, 11:57 AM IST
ಬೆಂಗಳೂರು: ಕೃಷಿ ಮೇಳದಲ್ಲಿ ಕೂಡ “ಕಾಂತಾರ’ ಕಾಂತಿ ಮೆರುಗು ತುಂಬಿತು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಳಿಗೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈಚೆಗೆ ಜನಮನ ಗೆದ್ದ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ “ಕಾಂತಾರ’ ಚಿತ್ರದ ದೈವನರ್ತನದ ಪ್ರತಿಮೆಯನ್ನು ಸಿದ್ಧಪಡಿಸಿದ್ದಾರೆ.
ಮಳಿಗೆಗೆ ಭೇಟಿ ನೀಡುವವರು ಈ ಪ್ರತಿಮೆಯನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದರು. ಅಲ್ಲದೆ, ಅದರೊಂದಿಗೆ ಸೆಲ್ಫೀ ತೆಗೆದುಕೊಂಡು ಸಂಭ್ರಮಿಸುತ್ತಿದ್ದುದು ಕಂಡುಬಂತು.
ಇದೇ ವಿಶ್ವವಿದ್ಯಾಲಯದ ಪೆವಿಲಿಯನ್ನಲ್ಲಿ ಧಾನ್ಯಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಮೂಡಿತ್ತು. ಅದಕ್ಕೆ ಪುನೀತ್ ನಡಿಗೆ ಕೃಷಿ ಕಡೆಗೆ ಎಂಬ ಶೀರ್ಷಿಕೆ ಕೂಡ ಬರೆಯಲಾಗಿತ್ತು. ಅದೇ ರೀತಿ, ಊಟ-ತಿಂಡಿ ಮಳಿಗೆಗಳ ಪಕ್ಕದಲ್ಲಿ ಪುನೀತ್ ರಾಜ್ಕುಮಾರ್ ಸೆಲ್ಫೀ ವೇದಿಕೆಯೂ ಇತ್ತು. ಅಲ್ಲಿ ಅಭಿಮಾನಿಗಳು ನೆಚ್ಚಿನ ನಟನ ಭಾವಚಿತ್ರದೊಂದಿಗೆ ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ