ಜನರ ಮನಸೆಳೆದ ಏರ್ಪೋರ್ಟ್ ಹಬ್ಬ
Team Udayavani, May 28, 2018, 11:25 AM IST
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತನೇ ವಾರ್ಷಿಕೋತ್ಸವ ಅಂಗವಾಗಿ ಏರ್ಪೋರ್ಟ್ ಹಬ್ಬ ಭಾನುವಾರ ಅದ್ಧೂರಿಯಾಗಿ ನಡೆಯಿತು.
ನಿಲ್ದಾಣದ ಹಜ್ ಟರ್ಮಿನಲ್ ಆವರಣದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶ, ವಿದೇಶಗಳ ಖ್ಯಾತ ಗಾಯಕರು, ಕಲಾವಿದರು ಹಾಡಿ, ಕುಣಿದು ಪ್ರಯಾಣಿಕರನ್ನು ರಂಜಿಸಿದರು. ಆಹಾರ ಮತ್ತು ಪಾನೀಯ ಮಳಿಗೆಗಳು, ಮಕ್ಕಳ ವಲಯ, ಗೇಮಿಂಗ್ ವಿಭಾಗ, ಮತ್ತು ಚಿಲ್ಲಿಂಗ್ ವಲಯಗಳು ಪ್ರವಾಸಿಗರ ಮನಸೆಳೆದವು.
ಗಾಯಕ ಶಾನ್, ಡಿಜೆ ಜಸ್ ಮೀತ್, ಪರ್ಯಾಯ ರಾಕ್ ಬ್ಯಾಂಡ್, ಕಾಲ್ಪನಿಕ್ ಥಿಯರಿ, ಜಂಬೆ ಕಲೆಕ್ಟ್ರಿವ್, ಗಾಯಕ, ಬರಹಗಾರರ ಲೊಯಸುಂ, ಬೆಂಗ್ಳೂರು ಮೂಲದ ಸಾಗರ್ ಶಾಸ್ರೀ ತಂಡ, ಅರ್ಟಿಸನಾಟೋ, ಪಲ್ಸೊ, ಬೆಂಗಳೂರು ರಾಕ್ ಬ್ಯಾಂಡ್ಗಳು ಪ್ರಮುಖ ಆಕರ್ಷಣೆಯಾಗಿದ್ದವು. ಇದರೊಂದಿಗೆ ಜಾದುಗಾರರ ಮೋಡಿ ಕೂಡ ಮನಸೋರೆಗೊಂಡಿತು.
ವಿಮಾನ ನಿಲ್ದಾಣ ಆರಂಭವಾಗಿ 10 ವರ್ಷ ಸಂದ ಹಿನ್ನೆಲೆಯಲ್ಲಿ ಏರ್ಪೋರ್ಟ್ ಹಬ್ಬ ಆಚರಿಸುತ್ತಿದ್ದೇವೆ. ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಯಾಣಿಕರ ದಟ್ಟಣೆ ಹೊಂದಿದ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಐಎಎಲ್ ಪಾತ್ರವಾಗಿದೆ.
ಜಾವಿದ್ ಮಲಿಕ್, ಬಿಐಎಎಲ್ ಸಿಒಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ