ಶಾಸಕನಾಗಿ ಕ್ಷೇತ್ರಕ್ಕೆ ಸಕಲ ಸೌಲಭ್ಯ


Team Udayavani, May 11, 2018, 11:56 AM IST

shasakanagi.jpg

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಅಶ್ವಥ್‌ನಾರಾಯಣ ಅವರು ಗುರುವಾರ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಕ್ಷೇತ್ರದ ವಿವಿಧೆಡೆ ರೋಡ್‌ ಶೋ ಹಾಗೂ ಪಾದಯಾತ್ರೆ ನಡೆಸಿದ ಅವರು, ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಕೋರಿದರು. ಹತ್ತು ವರ್ಷಗಳಲ್ಲಿ ಕ್ಷೇತ್ರದ ಶಾಸಕನಾಗಿ ರಸ್ತೆ, ಕುಡಿಯುವ ನೀರು, ಶೌಚಾಲಯ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಹೇಳಿದರು.

ಕ್ಷೇತ್ರದ ವ್ಯಾಪ್ತಿಗೆ ಬರುವ ಅರಮನೆ ನಗರ, ಮತ್ತೀಕೆರೆ, ಮಲ್ಲೇಶ್ವರ, ರಾಜಮಹಲ್‌ ಗುಟ್ಟಹಳ್ಳಿ, ಕಾಡುಮಲ್ಲೇಶ್ವರ, ಸುಬ್ರಹ್ಮಣ್ಯ ನಗರ, ಗಾಯಿತ್ರಿ ನಗರ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಡಾ.ಸಿ.ಎನ್‌.ಅಶ್ವಥ್‌ನಾರಾಯಣ ಪರ ಮತಯಾಚನೆ ಮಾಡಿದರು. ಕ್ಷೇತ್ರದ ಜನತೆಯ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದು ಮತ್ತೂಮ್ಮೆ ಅವರ ಸೇವೆಗೆ  ಅವಕಾಶ ಕೊಡುವ ಭರವಸೆಯಿದೆ ಎಂದು ಹೇಳಿದರು.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.