ಮೈತ್ರಿ ಆಗಲಿ, ಬಿಡಲಿ, ಹಾಸನ ಸ್ಪರ್ಧೆ ಖಚಿತ
Team Udayavani, Feb 2, 2019, 6:15 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಆದರೂ ಸರಿ, ಆಗದಿದ್ದರೂ ಸರಿ. ಹಾಸನದಲ್ಲಿ ಜೆಡಿಎಸ್ ಸ್ಪರ್ಧೆ ಖಚಿತ ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಆ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲ, ಬೇರೆಯವರು ಸ್ಪರ್ಧೆ ಮಾಡಿದರೆ ಬೆಂಬಲ ನೀಡಲ್ಲ ಎಂದು ಹೇಳಿದ್ದ ಮಾಜಿ ಸಚಿವ ಎ.ಮಂಜು ಹೇಳಿಕೆಗೆ ರಾಜಕೀಯವಾಗಿಯೇ “ಟಾಂಗ್’ ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ತ್ರಿಕೋನ ಸ್ಪರ್ಧೆಗೂ ನಾವು ರೆಡಿ. ಮೈತ್ರಿ ವಿಚಾರ, ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರು ತೀರ್ಮಾನ ಕೈಗೊಳ್ಳುತ್ತಾರೆ. ಚುನಾವಣೆಯಿಂದ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ಮೈತ್ರಿ ಮಾಡಿಕೊಳ್ಳಿ ಎಂದು ಯಾರಿಗೂ ದುಂಬಾಲು ಬೀಳುವುದಿಲ್ಲ. ಯಾರ ಶಕ್ತಿ ಎಲ್ಲೆಲ್ಲಿ, ಎಷ್ಟಿದೆ ಎಂಬುದು ನಮಗೂ ಗೊತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ