ಅಮೆಜಾನ್‌ ವತಿಯಿಂದ ಬೆಂಗಳೂರಿಗರಿಗೆ ಆಹಾರ ಮೇಳದ ಹಲವು ರಿಯಾಯಿತಿ

ಶೇ.60ರಷ್ಟು ರಿಯಾಯಿತಿ ಹಾಗೂ ವಿಶೇಷ ಕೊಡುಗೆಗಳ ಭರಪೂರ

Team Udayavani, Sep 5, 2022, 1:08 PM IST

10

ಬೆಂಗಳೂರು: ಅಮೆಜಾನ್ ತನ್ನ ಗ್ರಾಹಕರಿಗಾಗಿ ನಾಲ್ಕನೇ ಆವೃತ್ತಿಯ ಆಹಾರ ಮೇಳವನ್ನು ಆರಂಭಿಸಿದ್ದು, ಸೆಪ್ಟೆಂಬರ್‌ 11ರವರೆಗೆ ಮೇಳ ನಡೆಯಲಿದೆ.

ಈಗಾಗಲೇ ಪ್ರಾರಂಭವಾಗಿರುವ ಆಹಾರ ಮೇಳವು 10 ದಿನಗಳ ಕಾಲ ಇರಲಿದೆ. ಈ ಆಹಾರ ಮೇಳದ ಅಂಗವಾಗಿ ಗ್ರಾಹಕರಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ. ಡೊಮಿನೋಸ್, ಮೆಕ್‌ಡೊನಾಲ್ಡ್ಸ್, ಬರ್ಗರ್ ಕಿಂಗ್, ಸಬ್‌ವೇ, ಬೆಹ್ರೂಜ್ ಬಿರಿಯಾನಿ, ಫ್ರೆಶ್‌ಮೆನು, ಬಾಸ್ಕಿನ್ ರಾಬಿನ್ಸ್ ಮತ್ತು ಮೇಘನಾ ಫುಡ್ಸ್, ಎಂಪೈರ್ ರೆಸ್ಟೋರೆಂಟ್, ಒನೆಸ್ಟಾ ಸೇರಿದಂತೆ 6 ಸಾವಿರಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳು ಅಮೆಜಾನ್‌ನಲ್ಲಿವೆ.

ನಿಮ್ಮ ನೆಚ್ಚಿನ ರೆಸ್ಟೋರೆಂಟ್‌ಗಳಲ್ಲಿ ನೀವು ಆಹಾರವನ್ನು ಆರ್ಡರ್‌ ಮಾಡಿಕೊಳ್ಳಬಹುದು. ಕೆಲವು ಪ್ರಮುಖ ರೆಸ್ಟೋರೆಂಟ್‌ಗಳಲ್ಲಿ ನೀವು ಆರ್ಡರ್‌ ಮಾಡುವ ಆಹಾರದ ಮೇಲೆ ಶೇ.60 ರಷ್ಟು ರಿಯಾಯಿತಿ ಪಡೆಯಬಹುದು. ಜೊತೆಗೆ, ವಿಶೇಷ ದಿನಗಳಲ್ಲಿ ನಿಮ್ಮ ಮೊದಲ ಆರ್ಡರ್‌ಗೆ 150 ರೂ. ಕ್ಯಾಶ್‌ಬ್ಯಾಕ್‌ ಪಡೆಯುವ ಕೊಡುಗೆ ನೀಡಲಾಗಿದೆ. ಅಷ್ಟೇ ಅಲ್ಲದೆ, ನಿಮ್ಮ ಆಹಾರದ ಆರ್ಡರ್‌ಗಳ ಮೇಲೆ 120 ರೂ. ವರೆಗೆ ಬಹುಮಾನ ಗೆಲ್ಲುವ ಅವಕಾಶವೂ ಇದೆ.

ಅಮೆಜಾನ್‌ನ ಅಪ್ಲಿಕೇಷನ್‌ ಮುಖ ಪುಟದಲ್ಲಿ ಫುಡ್‌ ಐಕಾನ್‌ ಕ್ಲಿಕ್‌ ಮಾಡುವ ಮೂಲಕ ಈ ಎಲ್ಲಾ ರಿಯಾಯಿತಿ ಹಾಗೂ ಕೊಡುಗೆಗಳನ್ನು ಪಡೆಯಬಹುದು. ಮತ್ತೊಂದು ವಿಶೇಷವೆಂದರೆ, ಗ್ರಾಹಕರು ಆಹಾರ ಆರ್ಡರ್‌ ಮಾಡುವ ಜೊತೆಗೆ ಬಹುಮಾನ ಗೆಲ್ಲಲು ಡೈಲಿ ವೀಲ್ ಆಫ್ ಫಾರ್ಚೂನ್, ರೂಲೆಟ್ ಅಥವಾ ಜಾಕ್‌ಪಾಟ್‌ನಂತಹ ಅತ್ಯಾಕರ್ಷಕ ಆಟಗಳನ್ನು ಆಡಬಹುದು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.