ಹೊಸ ಮನೆ ಪ್ರವೇಶಿಸಿದ ಅಂಬಿ ಕುಟುಂಬ


Team Udayavani, May 18, 2019, 3:05 AM IST

ambi

ಬೆಂಗಳೂರು: ನಟ ಅಂಬರೀಶ್‌ ಅವರ ಮನೆಯ ನವೀಕರಣ ಕೆಲಸಗಳು ಪೂರ್ಣಗೊಂಡಿದ್ದು, ಶುಕ್ರವಾರ ಅಂಬರೀಶ್‌ ಪತ್ನಿ ಸುಮಲತಾ, ಪುತ್ರ ಅಭಿಷೇಕ್‌ ಮತ್ತು ಕುಟುಂಬ ಸದಸ್ಯರು ಶಾಸ್ತ್ರೋಕ್ತವಾಗಿ ಸರಳ ಪೂಜೆ ನೆರವೇರಿಸುವ ಮೂಲಕ ಗೃಹ ಪ್ರವೇಶ ಮಾಡಿದರು.

ಅಂಬರೀಶ್‌ ಬದುಕಿದ್ದಾಗಲೇ ಜೆ.ಪಿ. ನಗರದಲ್ಲಿದ್ದ ಅವರ ಮನೆಯ ನವೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ ಮನೆಯ ನಿರ್ಮಾಣ ಕೆಲಸಗಳು ಮುಗಿಯುವ ತನಕ ಬೇರೆಡೆ ಅಂಬಿ ಕುಟುಂಬ ಸ್ಥಳಾಂತರಗೊಂಡಿತ್ತು. ಇದೀಗ ಮನೆಯ ಕೆಲಸಗಳು ಪೂರ್ಣಗೊಂಡಿದ್ದು, ಗೃಹ ಪ್ರವೇಶ ನೆರವೇರಿಸಲಾಗಿದೆ. ಸರಳವಾಗಿ ನಡೆದ ಅಂಬರೀಶ್‌ ಕನಸಿನ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಅಂಬಿ ಕುಟುಂಬದ ಆಪ್ತರಷ್ಟೇ ಭಾಗಿಯಾಗಿದ್ದರು.

ಅಂದಹಾಗೆ, ಸುಮಾರು 29 ವರ್ಷಗಳಿಂದ ಅಂಬಿ ಕುಟುಂಬ ಜೆ.ಪಿ. ನಗರದ ಮನೆಯಲ್ಲಿ ವಾಸವಿದ್ದು, ಅಂಬರೀಶ್‌ ತಮ್ಮ ಕನಸಿನಂತೆ ಮನೆಯನ್ನ ನವೀಕರಣ ಮಾಡಿಸಿ, ತಮ್ಮ ಕೊನೆಯ ದಿನಗಳನ್ನು ಹೊಸ ಮನೆಯಲ್ಲಿ ಕಳೆಯಬೇಕೆಂಬ ಆಸೆ ಹೊಂದಿದ್ದರು.

ಆದರೆ ದುರಾದೃಷ್ಟವಶಾತ್‌ ತಮ್ಮ ಕನಸಿನ ಮನೆಯ ಕೆಲಸಗಳು ಪೂರ್ಣಗೊಳ್ಳುವ ಮೊದಲೇ ಅಂಬರೀಶ್‌ ನಿಧನರಾದರು. ಇನ್ನು ಕಳೆದ ಮೂರು ತಿಂಗಳಿನಿಂದ ಮಂಡ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದ ಸುಮಲತಾ, ಎಲೆಕ್ಷನ್‌ ಮುಗಿಯುತ್ತಿದ್ದಂತೆ ತಮ್ಮ ಮನೆಯ ಕಡೆ ಗಮನ ಹರಿಸಿದ್ದಾರೆ. ಪತಿಯ ಆಸೆಯಂತೆ ಮನೆಗೆ ಹೊಸ ರೂಪ ನೀಡಿದ್ದಾರೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.