ಆಂಬುಲೆನ್ಸ್ ದುರುಪಯೋಗ: ವಿದ್ಯಾರ್ಥಿನಿಯರಿಗಾಗಿ ಸೈರನ್!
Team Udayavani, Oct 5, 2017, 12:03 PM IST
ಬೆಂಗಳೂರು: ಅಂಬುಲೆನ್ಸ್ ಸೈರನ್ ಹೊಡೆಯುತ್ತಾ ಬಂದರೆ ವಾಹನ ಸವಾರರು ದಾರಿ ಮಾಡಿ ಕೊಡುವುದು ಸಹಜ. ಸಾರ್ವಜನಿಕರ ಸಹಾನೂಭೂತಿಯನ್ನೇ ದುರುಪಯೋಗ ಪಡಿಸಿಕೊಂಡ ಚಾಲಕನೊಬ್ಬನ ವಿರುದ್ಧ ಟ್ರಾಫಿಕ್ ಪೊಲೀಸರು ಕೆಂಡಾಮಂಡಲವಾದ ಘಟನೆ ಗುರುವಾರ ಮಲ್ಲೇಶ್ವರಂನಲ್ಲಿ ನಡೆದಿದೆ.
ಜೋರಾಗಿ ಸೈರನ್ ಹೊಡೆದುಕೊಂಡು ಬರುತ್ತಿದ್ದ ಆಂಬುಲೆನ್ಸ್ನಲ್ಲಿ ವಿದ್ಯಾರ್ಥಿಗಳು ಇರುವುದು ಕಂಡು ಟ್ರಾಫಿಕ್ ಪೊಲೀಸರು ಪರಿಶೀಲನೆಗಿಳಿದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಇರುವುದು ಕಂಡು, ರೋಗಿ ಇಲ್ಲ ಆದರೂ ಸೈರನ್ ಯಾಕೆ ಹಾಕುತ್ತಿದ್ದೀಯಾ ಎಂದು ಸಾರ್ವಜನಿರಕ ಸಮ್ಮುಖದಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನೂ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್..ನಮಗೆ ಎಕ್ಸಾಂ ಇದೆ ಅದಕ್ಕಾಗಿ ಸೈರನ್ ಹಾಕಿದ್ದು ಎಂದಾಗ ..ಎಕ್ಸಾಂ ಇದ್ರೆ ಬೆಳಗ್ಗೆ 6 ಗಂಟೆಗೆ ಎದ್ದು ಹೋಗ್ರಿ..ಜನರ ಸಿಂಪಥಿ ಪಡೆದು ಯಾಕಯ್ಯಾ ಹೀಗೆ ಮಾಡ್ತೀರಿ ಎಂದು ಕೆಂಡಾಮಂಡಲವಾದರು.
ಚಾಲಕನಿಗೆ ‘ಎನೋ ಹುಡ್ಗೀರ್ನಾ ಕರ್ಕೊಂಡ್ ಹೋಗ್ಲಿಕ್ಕೆ ನಿನ್ಗೆ ಸೈರನ್ ಬೇಕಲ್ಲಾ…ಇನ್ನೆಲ್ಲಾದ್ರೂ ಹಿಂಗ್ ಮಾಡಿದ್ರೆ ಜೈಲ್ಗೇ ಕಳುಹಿಸ್ತೀನಿ ಹುಷಾರ್..’ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್