ಆ್ಯಂಬುಲೆನ್ಸ್‌ ಟೆಂಡರ್‌ ರದ್ದತಿಗೆ ಹೊಣೆ ಯಾರು?


Team Udayavani, Jun 2, 2021, 3:40 PM IST

Ambulance tender

ಬೆಂಗಳೂರು: ಸಂಚಾರ ದಟ್ಟಣೆ ಮಧ್ಯೆರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗೆಸಾಗಿಸುವಾಗ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು “ಅತ್ಯಾಧುನಿಕತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌ ನಿರ್ವಹಣಾವ್ಯವಸ್ಥೆ’ ಜಾರಿಗೆ ಕರೆಯಲಾಗಿದ್ದ ಟೆಂಡರ್‌ರದ್ದುಪಡಿಸಿದ ಸರ್ಕಾರದ ಧೋರಣೆಗೆಅಸಮಾಧಾನವ್ಯಕ್ತಪಡಿಸಿ ರುವ ಹೈಕೋರ್ಟ್‌,”ಯಾವುದೇ ಕಾರಣವಿಲ್ಲದೇಜನೋಪಯೋಗಿಟೆಂಡರ್‌ರದ್ದುಪಡಿಸಿರುವುದಕ್ಕೆಯಾರುಹೊಣೆ” ಎಂದುಪ್ರಶ್ನಿಸಿದೆ.

ಈ ಕುರಿತು ಭಾರತ್‌ ಪುನರುತ್ಥಾನ ಟ್ರಸ್ಟ್‌ಸಲ್ಲಿಸಿರುವ ಸಾರ್ವಜನಿಕಹಿತಾಸಕ್ತಿಅರ್ಜಿಯನ್ನುಮಂಗಳವಾರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದವಿಭಾಗೀಯ ನ್ಯಾಯಪೀಠ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲವೆಂಕಟೇಶ್‌ ದಳವಾಯಿ ವಾದ ಮಂಡಿಸಿ,ಸರ್ಕಾರವು ಏಕಾಏಕಿ ಟೆಂಡರ್‌ ಹಿಂಪಡೆದಿದೆ.ಅದಕ್ಕೆ ಸಕಾರಣವೂ ನೀಡಿಲ್ಲ. ಪ್ರಕರಣಕೋರ್ಟ್‌ನಲ್ಲಿಬಾಕಿಯಿದೆ.ಆದರೂಕೋರ್ಟ್‌ ಅನುಮತಿ ಇಲ್ಲದೇ ಟೆಂಡರ್‌ ರದ್ದುಪಡಿಸಲಾಗಿದೆ.ಹೊಸದಾಗಿ ಟೆಂಡರ್‌ಕರೆಯು ವುದಾಗಿ ಹೇಳಿದ್ದ ಸರ್ಕಾರ, ಆ ಪ್ರಕ್ರಿಯೆ ಮುಂದು ವರಿಸಿಲ್ಲ.ಹೀಗಾಗಿ, ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆ ಬಾಕಿಯಿರುವ ಮಾಹಿತಿ ಇದ್ದರೂ ಟೆಂಡರ್‌ ರದ್ದುಪಡಿಸಲಾಯಿತೇ? ಅಥವಾ ಮಾಹಿತಿ ಇಲ್ಲದೇ ಟೆಂಡರ್‌ ರದ್ದುಪಡಿಸಲಾಗಿದೆಯೇ?ಎಂಬಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕುಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ನ್ಯಾಯಾಲಯ ದಲ್ಲಿ ಪ್ರಕರಣ ವಿಚಾರಣಾಹಂತದಲ್ಲಿ ಇರುವುದರಿಂದ ಹೊಸ ಪ್ರಕ್ರಿಯೆನಡೆಸಿಲ್ಲ. ಈ ಬಗ್ಗೆ ಸರ್ಕಾರದ ವತಿ ಯಿಂದಪ್ರಮಾಣಪತ್ರ ಸಲ್ಲಿಸಲಾಗುವುದು ಎಂದರು.

ಟೆಂಡರ್‌ ಪ್ರಕ್ರಿಯೆ ರ್ಪೂಣಗೊಂಡಿದ್ದರೆ ಈವೇಳೆಗಾಗಲೇ ಆ್ಯಂಬುಲೆನ್ಸ್‌ ಲಭ್ಯವಾಗುತ್ತಿತ್ತು.ಕೋವಿಡ್‌-19 ಸಂಕಷ್ಟ ಪರಿಸ್ಥಿತಿಯಲ್ಲಿರೋಗಿಗಳಿಗೆ ಸಹಾಯವಾಗುತ್ತಿತ್ತು ಎಂದುಹೇಳಿದ ನ್ಯಾಯಪೀಠ, ಜೂ.24ರೊಳಗೆಪ್ರಮಾಣ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿವಿಚಾರಣೆಮುಂದೂಡಿತು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.