- Saturday 14 Dec 2019
ಅಂಬಿ ಸ್ಮಾರಕ ಸಭೆ ಮುಂದೂಡಿಕೆ
Team Udayavani, Dec 4, 2018, 6:00 AM IST
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ನಟ ಎಸಗುತ್ತಿದ್ದ ಹಾಗೂ ಕೇಂದ್ರದ ಮಾಜಿ ಸಚಿವ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡುವ ಕುರಿತು ಸೋಮವಾರ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ನಿಗದಿಯಂತೆ ಸಭೆಗೆ ಆಗಮಿಸಿದ್ದರು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಅಂಬರೀಶ್ ನಿಧನ ಬಳಿಕ ಅವರ ಹನ್ನೊಂದನೆ ದಿನದ ಕಾರ್ಯ ಮುಗಿದ ಮೇಲೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ, ಸೋಮವಾರ ನಡೆಯ ಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಅಂಬರೀಶ್ ಸ್ಮಾರಕ ಮಾಡುವ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಅದೇ ಸಭೆಯಲ್ಲಿ ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.
ಈ ವಿಭಾಗದಿಂದ ಇನ್ನಷ್ಟು
-
ಬಾಗಲಕೋಟೆ: ನಮ್ಮದು ರಾಷ್ಟ್ರೀಯ ಪಕ್ಷ. ನಿಂತ ನೀರಲ್ಲ. ಹರಿಯುವ ನೀರು. ಹರಿಯುವ ನೀರಿನಲ್ಲಿ ಹೊಸ ನೀರು ಸೇರುವುದು ಸ್ವಾಭಾವಿಕ. ಶೀಘ್ರವೇ ಇನ್ನೂ ಹಲವು ಶಾಸಕರು ಬಿಜೆಪಿಗೆ...
-
ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಜನರ ಬೇಡಿಕೆಯೇ ಹೊರತು ನಾನು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರಿಗೆ...
-
ರಾಯಚೂರು: ಮುಂದಿನ ಐದು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸಿ ಸ್ವಾವಲಂಬನೆ ಸಾ ಧಿಸಲಾಗುವುದು ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪತ್ರಕರ್ತರೊಂದಿಗೆ...
-
- ಕುಕೃತ್ಯವೆಸಗಿದ ಆರೋಪಿ ಬಂಧಿಸಿದ ಪೊಲೀಸರು - ಪತಿ ಕೃತ್ಯಕ್ಕೆ ಸಹಕಾರ ನೀಡಿದ ಆತನ ಪತ್ನಿಯೂ ವಶಕ್ಕೆ - ಬಿಹಾರದಿಂದ ಸಂತ್ರಸ್ತೆ ಕರೆ ತಂದಿದ್ದ ಆರೋಪಿ ಬೆಂಗಳೂರು:...
-
ಯಾದಗಿರಿ: ವಡಗೇರಾ ತಾಲೂಕಿನ ಸಂಗಮ ಸೇತುವೆ ಮೇಲೆ ರೈತರು ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ 6ನೇ ದಿನ ಪೂರೈಸಿದ್ದು, ಅಧಿಕಾರಿಗಳ ಸ್ಪಂದನೆ...
ಹೊಸ ಸೇರ್ಪಡೆ
-
ಬಾಗಲಕೋಟೆ: ನಮ್ಮದು ರಾಷ್ಟ್ರೀಯ ಪಕ್ಷ. ನಿಂತ ನೀರಲ್ಲ. ಹರಿಯುವ ನೀರು. ಹರಿಯುವ ನೀರಿನಲ್ಲಿ ಹೊಸ ನೀರು ಸೇರುವುದು ಸ್ವಾಭಾವಿಕ. ಶೀಘ್ರವೇ ಇನ್ನೂ ಹಲವು ಶಾಸಕರು ಬಿಜೆಪಿಗೆ...
-
ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ. ದೇಗುಲ ಬಳಿ...
-
ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಜನರ ಬೇಡಿಕೆಯೇ ಹೊರತು ನಾನು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರಿಗೆ...
-
ರಾಯಚೂರು: ಮುಂದಿನ ಐದು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸಿ ಸ್ವಾವಲಂಬನೆ ಸಾ ಧಿಸಲಾಗುವುದು ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪತ್ರಕರ್ತರೊಂದಿಗೆ...
-
ಹೊಸದಿಲ್ಲಿ: ನೀವು ತಿನ್ನುವ, ಖರೀದಿಸಿದ ಆಹಾರದ ಮೇಲೆ ಸಂಶಯವಿದೆಯೇ? ಹಾಗಿದ್ದರೆ ತಡ ಬೇಡ. ಇನ್ನು ಅಧಿಕೃತ ಆಹಾರ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಖರ್ಚು ವೆಚ್ಚಗಳಿಲ್ಲದೇ...