ಅನಿವಾಸಿ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಕೆ ಆಸಕ್ತಿ


Team Udayavani, Jul 4, 2021, 5:41 PM IST

anivasi kannadiga

ಬೆಂಗಳೂರು: ದೂರದ ಲಂಡನ್‌ನಲ್ಲಿರುವಅನಿವಾಸಿ ಕನ್ನಡಿಗರು ತಮ್ಮ ಮಕ್ಕಳಿಗೆ ಕನ್ನಡ ಭಾಷೆಕಲಿಸುವ ನಿಟ್ಟಿನಲ್ಲಿ ಆಸಕ್ತಿ ತೋರಿದ್ದು, ಆನ್‌ಲೈನ್‌ನಲ್ಲಿಕನ್ನಡಕಲಿಕೆಯ ತರಗತಿಗೆ ಹೆಚ್ಚಿನ ಸಂಖ್ಯೆಯಲ್ಲಿಸೇರಿಸುತ್ತಿದ್ದಾರೆ.

ಕನ್ನಡ ನಾಡಿನ ಸಾಂಸ್ಕೃತಿಕ ಸೊಗಡಿನ ಅರಿವಿನಜತೆಗೆ ತವರಿನಲ್ಲಿರುವ ಅಜ್ಜ-ಅಜ್ಜಿಯರೊಂದಿಗೆತಮ್ಮ ಮಕ್ಕಳು ಕನ್ನಡದಲ್ಲಿಯೇ ಸಂವಹನ ನಡೆಸಲಿಎಂಬ ಸದುದ್ದೇಶದಿಂದ ಕನ್ನಡಕಲಿಕೆಯ ಆನ್‌ಲೈನ್‌ತರಗತಿಗೆ ಸೇರ್ಪಡೆಗೊಳಿಸುತ್ತಿದ್ದು ಈ ಕಾರ್ಯಕ್ಕೆಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ಏಣಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕನ್ನಡ ಕಲಿಕೆ ಕುರಿತ ಆನ್‌ಲೈನ್‌ತರಗತಿಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ತರಗತಿಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಈ ಹಿಂದೆಏರ್ಪಡಿಸುತ್ತಿದ್ದ ಆನ್‌ಲೈನ್‌ ತರಗತಿಗಳಲ್ಲಿ10 ರಿಂದ15 ಅನಿವಾಸಿ ಕನ್ನಡದ ವಿದ್ಯಾರ್ಥಿಗಳು ಮಾತ್ರ ಭಾಗವಹಿಸುತ್ತಿದ್ದರು. ಆದರೆ ಕೋವಿಡ್‌ಲಾಕ್‌ಡೌನ್‌ ವೇಳೆ ಈ ಸಂಖ್ಯೆ54ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಇಂಗ್ಲೆಂಡ್‌ನ‌ಮ್ಯಾಂಚೆಸ್ಟರ್‌ ಪ್ರಾಂತ್ಯದ ಅನಿವಾಸಿ ಕನ್ನಡಿಗರಮಕ್ಕಳು ಮಾತ್ರ ಆನ್‌ಲೈನ್‌ ತರಗತಿಗಳಲ್ಲಿಭಾಗವಹಿಸುತ್ತಿದ್ದರು. ಆದರೆ ಈಗ ಈ ಪ್ರಾಂತ್ಯದಮಕ್ಕಳಷ್ಟೇ ಅಲ್ಲ, ಲಂಡನ್‌ನ ಬೇರೆ ಪ್ರಾಂತ್ಯದಲ್ಲಿನೆಲೆಸಿರುವ ಕನ್ನಡಿಗರ ಮಕ್ಕಳು ಕೂಡ ಅನ್‌ಲೈನ್‌ತರಗತಿಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದುಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಕನ್ನಡ ಕಲಿ ಪಠ್ಯ ಬಳಕೆ: ಅನಿವಾಸಿ ಕನ್ನಡಿಗರಮಕ್ಕಳಿಗೆ ಆನ್‌ಲೈನ್‌ನಲ್ಲಿ ಪಠ್ಯ ಮಾಡುವಾಗ ಕನ್ನಡಕಲಿ ಪಠ್ಯವನ್ನು ಬಳಕೆ ಮಾಡಲಾಗುತ್ತದೆ. ಸರ್ಕಾರದಪಠ್ಯಗಳನ್ನೇ ಶೇ.50 ಬಳಕೆ ಮಾಡಿಕೊಳ್ಳಲಾಗುತ್ತದೆ.ಇದರ ಜತೆಗೆ ಅಲ್ಲಿನ ಪರಿಸರಕ್ಕೆ ಪೂರಕ ಪಠ್ಯಗಳನ್ನೂರೂಪಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣತಿಳಿಸುತ್ತಾರೆ.

ಏಳು ಜನ ಶಿಕ್ಷಕರು ಮಕ್ಕಳಿಗೆ ಕನ್ನಡದ ಬಗ್ಗೆ ಪಠ್ಯ ಹೇಳಿಕೊಡುತ್ತಿದ್ದಾರೆ. ಮೊದಲು ಕನ್ನಡ ಕೇಳಿಸಿಕೊಳ್ಳುವುದಕ್ಕೆ ಆದ್ಯತೆ ನೀಡಿ ಆ ನಂತರ ಪಠ್ಯ ಕಲಿಕೆಗೆಮನ್ನಣೆ ನೀಡಲಾಗುತ್ತಿದೆ. ಶನಿವಾರ ಮತ್ತು ಭಾನುವಾರ 4ಗಂಟೆ ಮಕ್ಕಳಿಗೆ ಆನ್‌ಲೈನ್‌ ತರಗತಿಗಳುನಡೆಯಲಿವೆ ಎಂದು ಹೇಳುತ್ತಾರೆ.

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.