ನಟಿ ಸಿಂಧೂ ಕುಟುಂಬಸ್ಥರ ವಿರುದ್ಧ ಮತ್ತೂಂದು ದೂರು


Team Udayavani, Mar 14, 2018, 12:08 PM IST

sindhu.jpg

ಬೆಂಗಳೂರು: ಬಾಡಿಗೆ ಅಗ್ರಿಮೆಂಟ್‌ ಮಾಡಿಕೊಡಲು ನೀಡಿದ್ದ ದಾಖಲೆಗಳನ್ನು ದುರುಪಯೋಗ ಪಡಿಸಿಕೊಂಡು ವಂಚಿಸಿರುವ ಆರೋಪದ ಮೇಲೆ ನಟಿ ಸಿಂಧೂ ಮೆನನ್‌ ಕುಟುಂಬ ಸದಸ್ಯರ ವಿರುದ್ಧ ಮತ್ತೂಂದು ದೂರು ದಾಖಲಾಗಿದೆ. ಸಹೋದರ ಮನೋಜ್‌ ಕಾರ್ತಿಕೇನ್‌ ಮತ್ತು ಸಹೋದರಿ ಸುಧಾ ರಾಜಶೇಖರ್‌ ಹಾಗೂ ತಾಯಿ ದೇವಿ ಮೆನನ್‌ ವಿರುದ್ಧ ಯಶವಂತಪುರ ಠಾಣೆಯಲ್ಲಿ ಗಣೇಶ್‌ ರಾವ್‌ ಎಂಬುವರು ದೂರು ನೀಡಿದ್ದು, ಎಫ್ಐಆರ್‌ ದಾಖಲಾಗಿದೆ.

2017ರ ಮಾರ್ಚ್‌ನಲ್ಲಿ ಸಿಂಧೂ ಸಹೋದರಿ ಸುಧಾ ವರ್ಮಾ ಅಸೋಸಿಯೇಟ್ಸ್‌ ಹೆಸರಿನಲ್ಲಿ ಆಯುರ್ವೇದ ಕ್ಲೀನಿಕ್‌ ನಡೆಸುತ್ತಿದ್ದರು. ಇದಕ್ಕೆ ಗಣೇಶ್‌ ರಾವ್‌ ತಮ್ಮ ಕಟ್ಟಡದ ನೆಲಮಹಡಿಯಲ್ಲಿ ಬಾಡಿಗೆ ನೀಡಿದ್ದು, 2 ಲಕ್ಷ ರೂ. ಮುಂಗಡ ಹಣ ಹಾಗೂ ಮಾಸಿಕ 20 ಸಾವಿರ ರೂ. ಬಾಡಿಗೆ ನಿಗದಿ ಮಾಡಲಾಗಿತ್ತು. ಅದರಂತೆ ಮನೋಜ್‌ ಮುಂಗಡವಾಗಿ ಒಂದು ಲಕ್ಷ ಚೆಕ್‌ ನೀಡಿದ್ದರು.

ಆದರೆ, ಈ ಚೆಕ್‌ ಬೌನ್ಸ್‌ ಆಗಿತ್ತು. ನಂತರ ಇದನ್ನು ಪ್ರಶ್ನಿಸಿದಾಗ ಬೇರೆ ಚೆಕ್‌ ಕೊಡುತ್ತೇನೆ, ಹಾಗೆಯೇ ಮಳಿಗೆಯ ಕರಾರು ಪತ್ರ ಮಾಡಿಸುತ್ತೇನೆ ಎಂದು ಕಟ್ಟಡ ಮಾಲೀಕ ಗಣೇಶ್‌ರಾವ್‌ ಅವರ ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿ, ಪಾನ್‌ಕಾರ್ಡ್‌ ಹಾಗೂ ಇತರೆ ದಾಖಲೆಗಳನ್ನು ಕರಾರು ಪತ್ರ ಮಾಡಲು ಕೊಂಡೊಯ್ದಿದ್ದ.

ಆದರೆ, ಈ ಮಧ್ಯೆ ಆರೋಪಿ ಬ್ಯಾಂಕಿನಿಂದ ಯಾವುದೇ ಲೋನ್‌ ಆಗಿಲ್ಲ ಮಳಿಗೆ ಬಾಡಿಗೆ ಬೇಡ ಎಂದು ಕೀ ಕೊಟ್ಟು ಹೋಗಿದ್ದ. ಆದರೆ, ನಂತರ ಮೂರು ತಿಂಗಳಾದರೂ ದಾಖಲೆಗಳನ್ನು ವಾಪಸ್‌ ತಂದು ಕೊಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುನೀಲ್‌ ಇದೇ ದಾಖಲೆಗಳನ್ನು ಇಟ್ಟುಕೊಂಡು ಸಂಜಯ್‌ನಗರ ವಿಜಯ ಬ್ಯಾಂಕಿನಲ್ಲಿ ಗಣೇಶ್‌ರಾವ್‌ ಅವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲೋನ್‌ಗೆ ಅರ್ಜಿ ಸಲ್ಲಿಸಿದ್ದ. ಈ ಸಂಬಂಧ ಸಂಜಯ್‌ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಣೇಶ್‌ರಾವ್‌ ಅವರನ್ನು ವಿಚಾರಣೆಗೆಂದು ಕರೆಸಿಕೊಂಡಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.