ವಿಧಾನಸಭೆ ಚುನಾವಣೆ ಬಳಿಕ ಮತ್ತೂಂದು ಚುನಾವಣೆ!


Team Udayavani, May 17, 2018, 12:16 PM IST

vidhan-soudha.jpg

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತ ನಾಲ್ಕೈದು ತಿಂಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾ
ವಣೆಯು ಸುಸೂತ್ರವಾಗಿ ಮುಗಿದ ಬೆನ್ನಲೇ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೂಂದು ಚುನಾವಣೆ ಸಜ್ಜಾಗ ಬೇಕಿದೆ.

ಅವಧಿ ಮುಗಿದ ಹಿನ್ನೆಲೆಯಲ್ಲಿ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಜೂನ್‌ 8 ರಂದು ಚುನಾವಣೆ
ನಡೆಯಲಿದ್ದು, ಈಗಾಗಲೇ ರಾಜ್ಯ ಚುನಾವಣಾ ಆಯೋಗವು ಕೂಡ ಅಧಿಸೂಚನೆ ಹೊರ ಹೊರಡಿಸಿರುವ ಹಿನ್ನೆಲೆಯಲ್ಲಿ ಆಗ್ನೇಯ ಶಿಕ್ಷಕರ ಚುನಾವಣೆ ಜಿಲ್ಲೆಯಲ್ಲಿ ಸದ್ದಿಲ್ಲದೇ ಕಾವೇರುತ್ತಿದೆ. ರಾಜಕೀಯ ಪಕ್ಷಗಳು ಈಗಾಗಲೇ ಆಗ್ನೇಯ ಶಿಕ್ಷಕರ ಚುನಾವಣೆ ಕ್ಷೇತ್ರಕ್ಕೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು. ಆಕಾಂಕ್ಷಿಗಳು ಕ್ಷೇತ್ರಗಳಲ್ಲಿ ಮತ ಬೇಟೆ ಶುರು ಮಾಡಿದ್ದಾರೆ.

 ಜೆಡಿಎಸ್‌ ವಶದಲ್ಲಿ ಕ್ಷೇತ್ರ: ಆಗ್ನೇಯ ಶಿಕ್ಷಕರ ಕ್ಷೇತ್ರ ಸದ್ಯ ಜೆಡಿಎಸ್‌ ವಶದಲ್ಲಿದ್ದು, ಜೆಡಿಎಸ್‌ ಮಾಧ್ಯಮ ವಕ್ತಾರ
ಆಗಿರುವ ತುಮಕೂರು ಮೂಲದ ರಮೇಶ್‌ ಬಾಬು ಕಳೆದ ಒಂದೂ ವರೆ ವರ್ಷದ ಹಿಂದೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಗೆದಿದ್ದರು. ಅದಕ್ಕೂ ಮೊದಲು ಹೆಬ್ಟಾಳ ಶಾಸಕ ರಾಗಿದ್ದ ಬಿಜೆಪಿ ವೈ.ಎ.ನಾರಾ ಯಣಸ್ವಾಮಿ
ಆಗ್ನೇಯ ಶಿಕ್ಷಕರ ಕ್ಷೇತ್ರ ವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿ ದ್ದರು. ಆದರೆ ವೈ.ಎ.ನಾರಾಯಣಸ್ವಾಮಿ ಹೆಬ್ಟಾಳದಲ್ಲಿ ಒಂದೂವರೆ ವರ್ಷದ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಗೆದ್ದ ನಂತರ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ರಮೇಶ್‌ ಬಾಬು ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದರು. ಆದರೆ ಅವಧಿ ಮುಗಿದ
ಹಿನ್ನೆಲೆಯಲ್ಲಿ ಮತ್ತೆ ಚುನಾವಣೆ ಎದುರಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಪ್ರಮುಖವಾಗಿವೆ.

ನಾಮಪತ್ರ ಸಲ್ಲಿಕೆಗೆ 22 ಕೊನೆ: ಈಗಾಗಲೇ ಚುನಾವಣಾ ಆಯೋಗವು ಚುನಾವಣೆ ನಡೆಸಲು ಆದಿಸೂಚನೆ
ಹೊರಡಿಸಿದ್ದು, ಆಕಾಂಕ್ಷಿಗಳು ನಾಮ ಪತ್ರ ಸಲ್ಲಿಸಲು ಮೇ.22 ಕೊನೆ ದಿನವಾಗಿದೆ. ಬೆಂಗಳೂರು ಪ್ರಾದೇಶಿಕ ಅಭಿವೃದ್ಧಿ ಆಯುಕ್ತರು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಅಧಿಕಾರಿಗಳಾಗಿದ್ದಾರೆ. ಮೇ.23 ರಂದು ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ.25ಕ್ಕೆ ನಾಮಪತ್ರಗಳ ವಾಪಸ್‌ಗೆ ಕೊನೆ ದಿನವಾಗಿರುತ್ತದೆ. ಮತ್ತೆ ವೈಎಎನ್‌ ಸ್ಪರ್ಧಿಸುತ್ತಾರಾ? ಆಗ್ನೇಯ ಶಿಕ್ಷಕರ ಚುನಾವಣೆ ಯಿಂದಲೇ ರಾಜಕಾರಣ ಪ್ರವೇಶಿಸಿ ಬಿಜೆಪಿ ಪಕ್ಷದಲ್ಲಿ
ಪ್ರಭಾವಿ ನಾಯಕರಾಗಿ ಬೆಳೆದು ಸದ್ಯ ಹೆಬ್ಟಾಳದಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಸೋತಿರುವ ವೈ.ಎ. ನಾರಾಯಣ ಸ್ವಾಮಿ ಮತ್ತೆ ಆಗ್ನೇಯ ಶಿಕ್ಷಕರ ಚುನಾವಣೆಗೆ ಸ್ಪರ್ಧಿಸುತ್ತಾರಾ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ವೈ.ಎ.ನಾರಾಯಣಸ್ವಾಮಿ ಬೆಂಬಲಿಗರು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.