ಉತ್ತರಾಯಣ-2 : GST ಗೊಂದಲಗಳಿಗೆ ಪರಿಹಾರ


Team Udayavani, Jul 5, 2017, 2:18 AM IST

GST-Bill-600.jpg

ಚಿಕ್ಕದರ್ಶಿನಿ ಹೊಟೇಲ್‌ವೊಂದಕ್ಕೆ ಹೋಗಿದ್ದೆ. ಮುಂಚೆ ಒಂದು ಪ್ಲೇಟ್‌ ಇಡ್ಲಿಗೆ 15 ರೂ. ಬಿಲ್‌ ಮಾಡುತ್ತಿದ್ದರು. ಈಗ ಏಕಾಏಕಿ ಶೇ.12ರಂತೆ 3.50 ರೂ. ಜಾಸ್ತಿ ಮಾಡಿದ್ದಾರೆ. ಅಂದಾಜು 25,000 ರೂ. ವಹಿವಾಟು ಇರುವ ಈ ಹೊಟೇಲ್‌ಗೆ ನಿಜಕ್ಕೂ ಜಿಎಸ್‌ಟಿ ಅಪ್ಲೈ ಆಗುವುದೇ?
ಮಂಜುನಾಥ್‌, ಬಸವೇಶ್ವರನಗರ

– ವಾಸ್ತವದಲ್ಲಿ ಸಣ್ಣಪುಟ್ಟ ದರ್ಶಿನಿ, ಹೊಟೇಲ್‌ಗ‌ಳಲ್ಲಿ ತಿಂಡಿ – ತಿನಿಸಿನ ಬೆಲೆ ಇಳಿಕೆಯಾಗಬೇಕು. ಏಕೆಂದರೆ ಈ ವ್ಯಾಪಾರಿಗಳು ತೆರಿಗೆ ವಿನಾಯಿತಿ ಪ್ರಯೋಜನ ಪಡೆಯುತ್ತಿದ್ದಾರೆ. ವಾರ್ಷಿಕ 20 ಲಕ್ಷ ರೂ.ವರೆಗಿನ ವಹಿವಾಟಿದ್ದರೆ ಜಿಎಸ್‌ಟಿಯಡಿ ನೋಂದಣಿ ಮಾಡಿಕೊಳ್ಳುವ ಅಗತ್ಯವೇ ಇರುವುದಿಲ್ಲ.

ನಾನು ಸೋಮವಾರ ಬೈಕ್‌ಗೆ 10 ಲೀಟರ್‌ ಪೆಟ್ರೋಲ್‌ ಪಡೆದಿದ್ದು, ಇದರಲ್ಲಿ ಎಷ್ಟು ಪ್ರಮಾಣದ ಜಿಎಸ್‌ಟಿ ಇದೆ?
ರಾಧಿಕಾ, ಜಯನಗರ

ಪೆಟ್ರೋಲ್‌, ಡೀಸೆಲ್‌ಗೆ ಜಿಎಸ್‌ಟಿ ತೆರಿಗೆ ಅನ್ವಯವಾಗುವುದಿಲ್ಲ. ಜಿಎಸ್‌ಟಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪ್ರವೇಶ ತೆರಿಗೆ (ಎಂಟ್ರಿ ಟ್ಯಾಕ್ಸ್‌) ರದ್ದಾಗಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್‌ ದರ  3.26 ರೂ. ಹಾಗೂ ಡೀಸೆಲ್‌ ದರ 2.89 ರೂ. ಕಡಿಮೆಯಾಗಿದೆ. ಉಳಿದಂತೆ ಕೇಂದ್ರ ಅಬಕಾರಿ, ರಾಜ್ಯ ಮಾರಾಟ ತೆರಿಗೆ ವಿಧಿಸುವುದು ಮುಂದುವರಿಯಲಿದೆ.


– ಬಿ.ವಿ.ಮುರಳಿಕೃಷ್ಣ, ಜಂಟಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ

►GST ಉತ್ತರಾಯಣ-1: ನಿಮ್ಮ ಪ್ರಶ್ನೆಗಳಿಗೆ ತಜ್ಞರ ಉತ್ತರ: http://bit.ly/2umBYnd

ನಿಮ್ಮ ಪ್ರಶ್ನೆಗಳನ್ನು ಕಳುಹಿಸಬೇಕಾದ ವಿಳಾಸ: [email protected]

ಟಾಪ್ ನ್ಯೂಸ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.