ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟನೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ


Team Udayavani, Aug 28, 2017, 11:30 AM IST

Application-Symbolic-600.jpg

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಕನಿಷ್ಠ 18ರಿಂದ 35 ವರ್ಷ ಪ್ರಾಯದೊಳಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರ ಕುರಿತಂತೆ ನೇರವಾಗಿಯೇ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯ ಇರಬಾರದು. ಸೆ. 11 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-02 ಅವರಿಗೆ ಕಳುಹಿಸಿಕೊಡಲು ಕೋರಿದೆ. ಹೆಚ್ಚಿನ ಮಾಹಿತಿಗೆ: 080-22484516, 22017704 ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿ ಕೋರಿದ್ದಾರೆ.

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.