Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ


Team Udayavani, May 27, 2024, 11:46 AM IST

7

ಬೆಂಗಳೂರು: ಸಾರ್ವಜನಿಕರ ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಣಿಪುರ ಮೂಲದ ರಿಯಾಜ್‌ ಖಾನ್‌ (36) ಹಾಗೂ ವಾಸಿಂ ಫಿರೋಜ್‌ (21) ಬಂಧಿತರು. ಆರೋಪಿಗಳಿಂದ 1.5 ಲಕ್ಷ ರೂ. ಮೌಲ್ಯದ 1 ಮೊಬೈಲ್‌, 2 ದ್ವಿಚಕ್ರ ವಾಹನಗಳು, 1 ಸೈಕಲ್‌ ವಶಕ್ಕೆ ಪಡೆಯಲಾಗಿದೆ.

2023ರ ಡಿ.23ರ ರಾತ್ರಿ ಸಿಎಂಆರ್‌ ರಸ್ತೆಯ ಬ್ಯಾಂಕ್‌ವೊಂದರ ಬಳಿ ನಿಂತಿದ್ದ ಅಮ್ಮಾಜಾನ್‌ ಎಂಬವರ ಮೊಬೈಲ್‌ ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಗಳು ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದವರು ಎಂಬುದು ಗೊತ್ತಾಗಿ ಬಂಧಿಸಲಾಗಿದೆ.

ಆರೋಪಿತರ ಪೈಕಿ ರಿಯಾಜ್‌ ಖಾನ್‌ ವಿರುದ್ಧ ಈ ಹಿಂದೆ ಸಿ.ಟಿ. ಮಾರ್ಕೆಟ್‌ ಠಾಣಾ ವ್ಯಾಪ್ತಿಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.