ಶಾಲಾ ಕಾಲೇಜಲ್ಲಿ ಕ‌ಡಿಮೆ ಆಗಿಲ್ಲ ಮಕ್ಕಳ ಹಾಜರಿ


Team Udayavani, Mar 25, 2021, 6:41 PM IST

article-about-school

ದೇವನಹಳ್ಳಿ: ಕೊರೊನಾ 2ನೇ ಅಲೆ ಭೀತಿ ಇದ್ದರೂ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೊರೊನಾ ಮಾರ್ಗಸೂಚಿ ಪಾಲಿಸುವ ಮೂಲಕ ಪಾಠ ಪ್ರವಚನಗಳನ್ನು ನಡೆಸಲಾಗುತ್ತಿದೆ. ಜಿಲ್ಲಾದ್ಯಂತ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇದು ಕೆಲವು ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಮಕ್ಕಳನ್ನುಶಾಲಾ ಕಾಲೇಜಿಗೆ ಹೇಗೆ ಕಳುಹಿಸುವುದು ಎಂಬ  ಚಿಂತೆಯೂ ಇದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಇಲ್ಲದಿದ್ದರೆ, ತರಗತಿಗೆ ಸೇರಿಸುವುದಿಲ್ಲ.

ಹೆಚ್ಚುವರಿ ಮಾಸ್ಕ್ ಇಟ್ಟುಕೊÙಲು, ‌Û ಇಲಾಖೆ ಆದೇಶ ಮಾಡಿದಂತೆ ಪ್ರತಿ ಬಾರಿ ಸ್ಯಾನಿಟೈಸರ್‌ ಮಾಡಲಾಗುತ್ತಿದೆ. ಒಂದು ಕೊಠಡಿಯಲ್ಲಿ 30 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರದಲ್ಲಿಯೇ ಕೂರಿಸಲಾಗುತ್ತಿದೆ. 6 ರಿಂದ 10ನೇ ತರಗತಿಯವರೆಗೆ ಪಾಠ ಪ್ರವಚನಗಳು ನಡೆಯುತ್ತಿವೆ. ಶೇ.90 ಹಾಜರಾತಿ ಇದೆ. ಎಲ್ಲಿಯೂ ಸಮಸ್ಯೆ ಬಾರದಂತೆ ಎಚ್ಚರ ವಹಿಸಲಾಗಿದೆ. ಎಲ್ಲಾ ಶಾಲೆಗಳಿಗೆ ಸ್ಯಾನಿಟೈಸರ್‌ ಮಾಡಿ, ಸ್ವತ್ಛಗೊಳಿಸಲಾಗುತ್ತಿದೆ. ತರಗತಿ ಸುಗಮವಾಗಿ ನಡೆಯಲು ಅನುವು ಮಾಡಲಾಗಿದೆ.

ಮಕ್ಕಳಿಗೆ ಮಾಹಿತಿ: ಕಳೆದ ವರ್ಷ ಶಾಲೆ ಮುಚ್ಚಿದ್ದರಿಂದ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿಯೇ ಪಾಠ ಪ್ರವಚನ ಕೇಳುವಂತಾಗಿತ್ತು. ಕೊರೊನಾ 2ನೇ ಅಲೆ ಇದ್ದರೂ ಶಾಲಾ ಕಾಲೇಜುಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಏರಿಕೆ ಕಂಡು ಬರುತ್ತಿರುವುದರಿಂದ ಮಕ್ಕಳ ಪೋಷಕರಿಗೆ ಆತಂಕ ಮನೆ ಮಾಡುತ್ತಿದೆ. ಯಾರೂ ಆತಂಕಪಡದಂತೆ ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡುತ್ತಿದ್ದಾರೆ.

ಯಾವುದೇ ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು, ನೆಗಡಿ, ದೇಹದಲ್ಲಿ ಉಷ್ಣಾಂಶ ಹೆಚ್ಚಳ, ತಲೆನೋವು ಕಂಡು ಬಂದರೆ ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸ ಲಾಗುತ್ತಿದೆ. ಇಂತಹ ಪ್ರಕರಣಗಳು ವಿದ್ಯಾರ್ಥಿಗಳಲ್ಲಿ ಬರಬಾರದೆಂಬ ಕಾರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಬಂದು ಪಾಠ ಪ್ರವಚನಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಎಲ್‌ಕೆಜಿಯಿಂದ ಹಿಡಿದು 5ನೇ ತರಗತಿಯವರೆಗೆ ಇನ್ನೂ ಶಾಲೆ ಪ್ರಾರಂಭಗೊಂಡಿಲ್ಲ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲು ಪ್ರತಿ ಬಾರಿ ಪ್ರಾಂಶುಪಾಲರ ಸಭೆ ಕರೆದು, ಸೂಚನೆ ನೀಡಲಾಗಿದೆ. ಮಾಸ್ಕ್ ಇಲ್ಲದಿದ್ದರೆ, ಕಾಲೇಜುಗಳಿಗೆ ಸೇರಿಸಬೇಡಿ ಎಂದು ತಿಳಿಸಿದ್ದೇವೆ.

  • ರಾಮಕೃಷ್ಣಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕ

ಎಸ್‌.ಮಹೇಶ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.