ಬಿಎಂಎಸ್ ಸಂಜೆ ಎಂಜಿನಿಯರಿಂಗ್ ಕಾಲೇಜು:2021-22ಕ್ಕೆ ಮಾತ್ರ ಲ್ಯಾಟರಲ್ ಪ್ರವೇಶಕ್ಕೆ ವಿನಾಯಿತಿ
Team Udayavani, Jun 25, 2022, 11:17 AM IST
ಬೆಂಗಳೂರು: ನಗರದ ಬಿಎಂಎಸ್ ಸಂಜೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ.ಗೆ ಲ್ಯಾಟರಲ್ ಪ್ರವೇಶ ಪಡೆದುಕೊಂಡಿದ್ದ ಡಿಪ್ಲೊಮಾ ಪದವೀಧರರ ಬಿಕ್ಕಟ್ಟಿಗೆ ಸಂಬಂಧಿಸಿದಂತೆ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಯು (ಎಐಸಿಟಿಇ) 2021-22ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಮಾತ್ರ ವಿನಾಯಿತಿ ಕೊಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, “ಈ ಕಾಲೇಜಿನಲ್ಲಿ ಡಿಪ್ಲೊಮಾ ಪದವೀಧರರು ಲ್ಯಾಟರಲ್ ಪ್ರವೇಶಾತಿಗೆ ಎಐಸಿಟಿಇ ಅನುಮತಿ ನಿರಾಕರಿಸಿತ್ತು. ಇದರಿಂದ ಈಗಾಗಲೇ ಪ್ರವೇಶ ಪಡೆದವರಿಗೆ ತೊಂದರೆ ಆಗಿತ್ತು. ಇದನ್ನು ಎಐಸಿಟಿಇಗೆ ಪತ್ರ ಬರೆದು ಮತ್ತು ಮಾತುಕತೆ ನಡೆಸಿ ಬಗೆಹರಿಸಲಾಗಿದೆ” ಎಂದಿದ್ದಾರೆ.
ಈ ರಿಯಾಯಿತಿಯು 2021-22ರಲ್ಲಿ ಲ್ಯಾಟರಲ್ ಪ್ರವೇಶಾತಿ ಪಡೆದುಕೊಂಡಿರುವವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಎಐಸಿಟಿಇ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್